Select Your Language

Notifications

webdunia
webdunia
webdunia
webdunia

8 ಮಂದಿ ಮೇಲೆ ಎಫ್ಐಆರ್: ಆರಗ ಜ್ಞಾನೇಂದ್ರ

8 ಮಂದಿ ಮೇಲೆ ಎಫ್ಐಆರ್: ಆರಗ ಜ್ಞಾನೇಂದ್ರ
ಬೆಂಗಳೂರು , ಬುಧವಾರ, 11 ಜನವರಿ 2023 (13:44 IST)
ಬೆಂಗಳೂರು : ಬೆಂಗಳೂರಲ್ಲಿ ನಿನ್ನೆ ನಡೆದ ಮೆಟ್ರೋ ಪಿಲ್ಲರ್ ದುರಂತಕ್ಕೆ ಸಂಬಂಧಿಸಿದಂತೆ ಹೆಸರುಗಳನ್ನು ಎಫ್ಐಆರ್ ದಾಖಲಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ವಿಕಾಸಸೌಧದಲ್ಲಿ ಮಾತನಾಡಿದ ಅವರು, ಮೆಟ್ರೋ ದುರಂತಕ್ಕೆ ಸಂಬಂಧಿಸಂತೆ ನಿನ್ನೆ ಎಫ್ಐಆರ್ ಆಗಿತ್ತು. ಆದರೆ ಹೆಸರುಗಳನ್ನ ಉಲ್ಲೇಖಿಸಿ ಎಫ್ಐಆರ್ ರಿಜಿಸ್ಟರ್ ಆಗಿರಲಿಲ್ಲ.

ಎಫ್ಐಆರ್ನಲ್ಲಿ ಹೆಸರು ಉಲ್ಲೇಖ ಆಗಿದೆ, 8 ಮಂದಿ ಹೆಸರನ್ನ ಸೇರಿಸಿ ಎಫ್ಐಆರ್ ದಾಖಲಾಗಿದೆ ಎಂದು ಸ್ಪಷ್ಟಪಡಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಬದಲಾವಣೆಗೆ ಇಂದು ನಾಂದಿ ಹಾಡುತ್ತಿದ್ದೇವೆ: ಶಿವಕುಮಾರ್