Webdunia - Bharat's app for daily news and videos

Install App

ಕೊರೊನಾ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಎಫ್ ಐ ಆರ್

Webdunia
ಬುಧವಾರ, 1 ಏಪ್ರಿಲ್ 2020 (19:19 IST)
ಕೊರೊನಾ ವೈರಸ್ ಕುರಿತು ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕೇಸ್ ದಾಖಲು ಮಾಡುವಂತೆ ಜಿಲ್ಲಾಡಳಿತ ಖಡಕ್ ಸೂಚನೆ ನೀಡಿದೆ.

ಕೆ. ಆರ್. ಪೇಟೆ ದೊಡ್ಡ ಹಾರೋಹಳ್ಳಿ ಗ್ರಾಮದಲ್ಲಿ 50 ಮಂದಿ ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದಾರೆ ಎಂದು ಮಾಧ್ಯಮದಲ್ಲಿ ಬಿತ್ತರವಾಗುತ್ತಿದೆ.

ಈ ಸಂಬಂಧ ಜಿಲ್ಲಾಧಿಕಾರಿಗಳ ಆದೇಶ  ಅನ್ವಯ ತಾಲ್ಲೂಕು ತಹಶೀಲ್ದಾರ್ ಹಾಗೂ ತಾಲ್ಲೂಕು ಆರೋಗ್ಯಧಿಕಾರಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಈ ಗ್ರಾಮದಲ್ಲಿ 434 ಜನಸಂಖ್ಯೆ ಇದ್ದು 82 ಮನೆಗಳ ಪ್ರತಿಯೊಬ್ಬರನ್ನು ಆರೋಗ್ಯ  ತಪಾಸಣೆ ಮಾಡಲಾಗಿದೆ. ಕೊರೋನಾ ಸಂಬಂಧ ಯಾವುದೇ ಸಮಸ್ಯೆಗಳು ಇರುವುದಿಲ್ಲ ಎಂದು ವರದಿಯನ್ನು ಆರೋಗ್ಯ ಸಿಬ್ಬಂದಿ ನೀಡಿರುತ್ತಾರೆ.

ಹೀಗಾಗಿ ಈ ಸಂಬಂಧ ಸಾರ್ವಜನಿಕರು ಯಾವುದೇ  ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದ್ದಾರೆ.

ಕೆ.ಆರ್.ಪೇಟೆ ದೊಡ್ಡ ಹಾರೋಹಳ್ಳಿ ಗ್ರಾಮದ ಕೆಲವು ಕಿಡಿಗೇಡಿಗಳು ಈ ರೀತಿಯ ವದಂತಿಗಳನ್ನು ಹಬ್ಬಿಸಿದ್ದು  ಅವರ ಕುಟುಂಬದ ಸದಸ್ಯರಿಂದ ಈ ಸುಳ್ಳು ಸುದ್ದಿಗಳನ್ನು, ವದಂತಿಗಳನ್ನು ಹಬ್ಬಿಸಿರುತ್ತಾರೆ.

ಸುಳ್ಳು ಸುದ್ದಿ ಹಬ್ಬಿಸದವರ ಮೇಲೆ ಎಫ್ಐಆರ್ ದಾಖಲು ಮಾಡಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments