Webdunia - Bharat's app for daily news and videos

Install App

ಕೊರೊನಾ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಎಫ್ ಐ ಆರ್

Webdunia
ಬುಧವಾರ, 1 ಏಪ್ರಿಲ್ 2020 (19:19 IST)
ಕೊರೊನಾ ವೈರಸ್ ಕುರಿತು ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕೇಸ್ ದಾಖಲು ಮಾಡುವಂತೆ ಜಿಲ್ಲಾಡಳಿತ ಖಡಕ್ ಸೂಚನೆ ನೀಡಿದೆ.

ಕೆ. ಆರ್. ಪೇಟೆ ದೊಡ್ಡ ಹಾರೋಹಳ್ಳಿ ಗ್ರಾಮದಲ್ಲಿ 50 ಮಂದಿ ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದಾರೆ ಎಂದು ಮಾಧ್ಯಮದಲ್ಲಿ ಬಿತ್ತರವಾಗುತ್ತಿದೆ.

ಈ ಸಂಬಂಧ ಜಿಲ್ಲಾಧಿಕಾರಿಗಳ ಆದೇಶ  ಅನ್ವಯ ತಾಲ್ಲೂಕು ತಹಶೀಲ್ದಾರ್ ಹಾಗೂ ತಾಲ್ಲೂಕು ಆರೋಗ್ಯಧಿಕಾರಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಈ ಗ್ರಾಮದಲ್ಲಿ 434 ಜನಸಂಖ್ಯೆ ಇದ್ದು 82 ಮನೆಗಳ ಪ್ರತಿಯೊಬ್ಬರನ್ನು ಆರೋಗ್ಯ  ತಪಾಸಣೆ ಮಾಡಲಾಗಿದೆ. ಕೊರೋನಾ ಸಂಬಂಧ ಯಾವುದೇ ಸಮಸ್ಯೆಗಳು ಇರುವುದಿಲ್ಲ ಎಂದು ವರದಿಯನ್ನು ಆರೋಗ್ಯ ಸಿಬ್ಬಂದಿ ನೀಡಿರುತ್ತಾರೆ.

ಹೀಗಾಗಿ ಈ ಸಂಬಂಧ ಸಾರ್ವಜನಿಕರು ಯಾವುದೇ  ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದ್ದಾರೆ.

ಕೆ.ಆರ್.ಪೇಟೆ ದೊಡ್ಡ ಹಾರೋಹಳ್ಳಿ ಗ್ರಾಮದ ಕೆಲವು ಕಿಡಿಗೇಡಿಗಳು ಈ ರೀತಿಯ ವದಂತಿಗಳನ್ನು ಹಬ್ಬಿಸಿದ್ದು  ಅವರ ಕುಟುಂಬದ ಸದಸ್ಯರಿಂದ ಈ ಸುಳ್ಳು ಸುದ್ದಿಗಳನ್ನು, ವದಂತಿಗಳನ್ನು ಹಬ್ಬಿಸಿರುತ್ತಾರೆ.

ಸುಳ್ಳು ಸುದ್ದಿ ಹಬ್ಬಿಸದವರ ಮೇಲೆ ಎಫ್ಐಆರ್ ದಾಖಲು ಮಾಡಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments