ಜನಾರ್ದನ ರೆಡ್ಡಿ ಸೇರಿ ಐವರ ವಿರುದ್ಧ FIR

Webdunia
ಸೋಮವಾರ, 3 ಏಪ್ರಿಲ್ 2023 (20:35 IST)
ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ KRPP ಸಂಸ್ಥಾಪಕ ಜನಾರ್ದನ ರೆಡ್ಡಿ ಸೇರಿದಂತೆ 5 ಜನರ ವಿರುದ್ಧ FIR ದಾಖಲಾಗಿದೆ. ಪಕ್ಷದ ಪೋಸ್ಟರ್ ಜೊತೆಗೆ ಉಚಿತ ಸೇವೆ ಎಂದು ಆಂಬುಲೆನ್ಸ್ ಮೇಲೆ ಬರೆಯಲಾಗಿತ್ತು. ಕನಕಗಿರಿಯ ಡಾ. B.R. ಅಂಬೇಡ್ಕರ್ ವೃತ್ತದಲ್ಲಿ ಈ ವಾಹನವನ್ನು ಪೊಲೀಸರು ಎರಡು ದಿನಗಳ ಹಿಂದೆ ಜಪ್ತಿ ಮಾಡಿದ್ದರು. ಕನಕಗಿರಿ ಕ್ಷೇತ್ರದ ಪಕ್ಷದ ನಿಯೋಜಿತ ಅಭ್ಯರ್ಥಿ ವೆಂಕಟರಮಣ ದಾಸರಿ, ಆಂಬುಲೆನ್ಸ್ ವಾಹನದ ಮಾಲೀಕ ಜಿ. ನವೀನಕುಮಾರ, ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮಿ ಅರುಣಾ ಮತ್ತು ಆಂಬುಲೆನ್ಸ್ ಚಾಲಕನ ವಿರುದ್ಧ FIR ದಾಖಲಾಗಿದೆ. ವಾಹನದ ಮೇಲೆ ರೆಡ್ಡಿ, ಅರುಣಾ ಮತ್ತು ದಾಸರಿ ಭಾವಚಿತ್ರಗಳು ಇದ್ದವು. ಅನುಮತಿ ಪಡೆಯದೇ ಕಲ್ಯಾಣ ಪ್ರಗತಿ ಪಕ್ಷಕ್ಕೆ ಸೇರಿದ ವಾಹನ ಕ್ಷೇತ್ರದಲ್ಲಿ ಸಂಚಾರ ನಡೆಸುತ್ತಿತ್ತು. ಆದ್ದರಿಂದ FIR ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments