‘ಡಿ ಬಾಸ್’ ದರ್ಶನ್ ಗೆ ದಾಳಿ ಎಚ್ಚರಿಕೆ ನೀಡಿದ್ದ ಜೆಡಿಎಸ್ ಶಾಸಕರ ವಿರುದ್ಧ ಎಫ್ ಐಆರ್

Webdunia
ಶುಕ್ರವಾರ, 22 ಮಾರ್ಚ್ 2019 (10:12 IST)
ಬೆಂಗಳೂರು: ಮಂಡ್ಯ ಲೋಕಸಭೆ ಚುನಾವಣಾ ಕಣದಲ್ಲಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ವಿರುದ್ಧ ಪಕ್ಷೇತರರಾಗಿ ಸ್ಪರ್ಧೆಗಿಳಿಯುತ್ತಿರುವ ಸುಮಲತಾ ಅಂಬರೀಶ್ ಗೆ ಬೆಂಬಲಿಸುವ ನಟ ದರ್ಶನ್ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದ ಜೆಡಿಎಸ್ ಶಾಸಕ ಕೆಸಿ ನಾರಾಯಣ ಗೌಡ ವಿರುದ್ಧ ಎಫ್ ಐಆರ್ ದಾಖಲಾಗಿದೆ.


ಸರ್ಕಾರ ನಮ್ಮದೇ ಇದೆ. ನಿಮ್ಮ ಸಿನಿಮಾ ನೋಡಿಕೊಂಡು ಅಷ್ಟರಲ್ಲೇ ಇರಿ. ಚುನಾವಣಾ ಕಣಕ್ಕೆ ಬಂದರೆ ವಿಚಾರಣೆ ನಡೆಸುವುದಾಗಿ ಶಾಸಕರು ಎಚ್ಚರಿಕೆ ನೀಡಿದ್ದರು. ಇದು ಡಿ ಬಾಸ್ ಅಭಿಮಾನಿಗಳನ್ನೂ ಕೆರಳಿಸಿತ್ತು.

ಇನ್ನು, ಈ ರೀತಿ ಮಾಡಿದ ಶಾಸಕರಿಗೆ ಮಂಡ್ಯದ ಅಂಬರೀಶ್ ಅಭಿಮಾನಿಗಳೇ ಇರಿಸುವಮುರಿಸಾಗುವಂತೆ ಮಾಡಿದ್ದಾರೆ. ಕೆ.ಆರ್ ಪೇಟೆ ತಾಲೂಕಿನ ಆಂಜನೇಯ ಸ್ವಾಮಿ ರಥೋತ್ಸವದಲ್ಲಿ ಪಾಲ್ಗೊಳ್ಳಲು ಬಂದ ಶಾಸಕರ ಎದುರು ಜೋರಾಗಿ ಡಿ ಬಾಸ್ ಎಂದು ಕೂಗಿ ಅಭಿಮಾನಿಗಳು ಮುಜುಗರ ತಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments