Select Your Language

Notifications

webdunia
webdunia
webdunia
webdunia

ನಾದ ಬ್ರಹ್ಮ ಹಂಸಲೇಖ ವಿರುದ್ಧ ಎಫ್. ಐ. ಆರ್.

ನಾದ ಬ್ರಹ್ಮ ಹಂಸಲೇಖ ವಿರುದ್ಧ ಎಫ್. ಐ. ಆರ್.
ಬೆಂಗಳೂರು , ಮಂಗಳವಾರ, 16 ನವೆಂಬರ್ 2021 (15:26 IST)
ಪೇಜಾವರ ಶ್ರೀವಿಶ್ವೇಶರ ತೀರ್ಥ ಸ್ವಾಮೀಜಿ ದಲಿತ ಕೇರಿ ಭೇಟಿಯ ಕುರಿತ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರ ಹೇಳಿಕೆಯ ವಿರುದ್ಧ ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
 
ಕೃಷ್ಣರಾಜ್​ ಎಂಬವರು ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಹಂಸಲೇಖ ಅವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ‌. ಸಾಮಾಜಿಕ ಸಾಮರಸ್ಯಕ್ಕಾಗಿ ಪೇಜಾವರ ಶ್ರೀಗಳು ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಲೇವಡಿ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶೀಘ್ರದಲ್ಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಕಾರ್ಯಕ್ರಮ