PayCm ಫ್ಲ್ಯಾಗ್​​​ ಹಿಡಿದ ವ್ಯಕ್ತಿ ಮೇಲೆ FIR

Webdunia
ಶನಿವಾರ, 1 ಅಕ್ಟೋಬರ್ 2022 (17:02 IST)
ನಿನ್ನೆ ರಾಜ್ಯದಲ್ಲಿ ಆರಂಭವಾಗಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಪೇಸಿಎಂ ಟೀ ಶರ್ಟ್, ಧ್ವಜ ಹಿಡಿದು ಹೆಜ್ಜೆ ಹಾಕಿದ್ದ ಯುವಕನ ಮೇಲೆ FIR ದಾಖಲಾಗಿದೆ. ವಿಜಯಪುರ ಮೂಲದ ಅಕ್ಷಯ್ ಕುಮಾರ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಜೋಡೋ ಯಾತ್ರೆಯಲ್ಲಿ ಈತ ಪೇಸಿಎಂ ಎಂಬ ಟೀ ಶರ್ಟ್ ಹಾಗೂ ಧ್ವಜ ಹಿಡಿದು ಹೆಜ್ಜೆ ಹಾಕಿದ್ದು, ಬಿಜೆಪಿ 40% ಸರ್ಕಾರ, ಯುವಕರಿಗೆ ಉದ್ಯೋಗ ಕೊಡದೆ ಬೀದಿಪಾಲು ಮಾಡುತ್ತಿದೆ. ಈ ಸರ್ಕಾರವನ್ನು ತೆಗೆದೇ ತೆಗೆಯುತ್ತೇವೆ ಎಂದು ಆಕ್ರೋಶ ಹೊರಹಾಕಿದ್ರು. ಗುಂಡ್ಲುಪೇಟೆ ಪುರಸಭಾ ಸದಸ್ಯ ಕಿರಣ್ ಗೌಡ ಹಾಗೂ ಸುರೇಶ್ ಎಂಬುವರು ಚಾಮರಾಜನಗರ ಸಿಇಎನ್ ಠಾಣೆಗೆ ದೂರು ನೀಡಿದ್ದು, ರಾಜ್ಯದ ಮುಖ್ಯಮಂತ್ರಿಗಳಿಗೆ ಅವಮಾನ ಮಾಡುವ ರೀತಿ ನಡೆದುಕೊಳ್ಳುತ್ತಿರುವ ಈ ಯುವಕನನ್ನು ಶೀಘ್ರದಲ್ಲೇ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಸಂಬಂಧ ಯುವಕನ ವಿರುದ್ಧ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ಸಂವಿಧಾನಕ್ಕಿಂತ, ಕಾನೂನಿಗಿಂತ ದೊಡ್ಡರವಲ್ಲ: ಮತ್ತೇ ಕುಟುಕಿದ ಪ್ರಿಯಾಂಕ್ ಖರ್ಗೆ

ತೇಜಸ್ವಿ ಸಿಎಂ ಆಗಲು, ರಾಹುಲ್‌ ಪ್ರಧಾನಿಯಾಗಲು ಮತದಾರರಿಗೆ ವಿಶೇಷ ಮನವಿಯಿಟ್ಟ ಡಿಕೆ ಶಿವಕುಮಾರ್

ಚಿಕನ್ ಫ್ರೈಗಾಗಿ ಯುದ್ಧಭೂಮಿಯಂತಾದ ಮದುವೆ ಮಂಟಪ, ಅಂಥಾದೇನಾಯಿತು ಗೊತ್ತಾ

ಮೋದಿ, ನಿತೇಶ್ ಜೋಡಿ ಬಿಹಾರವನ್ನು ಜಂಗಲ್ ರಾಜ್‌ನಿಂದ ಮುಕ್ತಗೊಳಿಸಿದರು: ಅಮಿತ್ ಶಾ

ಮುಂದಿನ ಸುದ್ದಿ
Show comments