Webdunia - Bharat's app for daily news and videos

Install App

ಸಾದ್ವಿ ಪ್ರಜ್ಞಾಸಿಂಗ್ ವಿರುದ್ಧ FIR

Webdunia
ಗುರುವಾರ, 29 ಡಿಸೆಂಬರ್ 2022 (19:46 IST)
ಪ್ರಚೋದನಕಾರಿ ಹೇಳಿಕೆ ನೀಡಿದ BJP ಸಂಸದೆ ಸಾದ್ವಿ ಪ್ರಜ್ಞಾಸಿಂಗ್ ಅವರ ವಿರುದ್ಧ ಕಾಂಗ್ರೆಸ್ ದೂರು ನೀಡಿತ್ತು. ಈ  ದೂರಿನ ಆಧಾರದ ಮೇಲೆ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊನ್ನೆ ಹಿಂದೂ ಜಾಗರಣ ವೇದಿಕೆಯ ತ್ರೈ ವಾರ್ಷಿಕ ಸಮ್ಮೇಳನದಲ್ಲಿ ಸಾದ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಆಡಿರುವ ಪ್ರಚೋದನಕಾರಿ ಮಾತುಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದವು. ಇದರ ವಿರುದ್ಧ ರಾಜಕೀಯ ವಿಶ್ಲೇಷಕ ತೆಹಸೀನ್ ಪೂನಾವಾಲಾ ಎಂಬುವರು ದೂರು ದಾಖಲಿಸಿಕೊಳ್ಳುವಂತೆ ಟ್ವಿಟರ್​​​ನಲ್ಲಿ ಪೊಲೀಸರಿಗೆ ಮನವಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಕೋಟೆ ಪೊಲೀಸರು, ಠಾಣೆಗೆ ಬಂದು ದೂರು ನೀಡುವಂತೆ ಸೂಚಿಸಿ ನೋಟಿಸ್​​ ನೀಡಿದ್ದರು. ಹಾಗಾಗಿ ಪೂನಾವಾಲ ಪರವಾಗಿ ಜಿಲ್ಲಾ ಕಾಂಗ್ರೆಸ್​​​ನಿಂದ BJP ಸಂಸದೆ ವಿರುದ್ಧ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಕೋಟೆ ಪೊಲೀಸರು 153A, 153B, 268 ಕಲಂಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments