MLA ಶ್ರೀನಿವಾಸ್ ಮೂರ್ತಿ ಸೋದರಿ ವಿರುದ್ಧ FIR

Webdunia
ಮಂಗಳವಾರ, 28 ಫೆಬ್ರವರಿ 2023 (20:33 IST)
ಪುಲಕೇಶಿನಗರ ಕಾಂಗ್ರೆಸ್​​​​​ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸಹೋದರಿ ಚಂದ್ರಕಲಾ ಸೇರಿದಂತೆ ಐವರ ವಿರುದ್ದ FIR ದಾಖಲಾಗಿದೆ.. ಲಗ್ಗೆರೆಯ ನಿವಾಸಿ ಮಹೇಶ್ ಮೇಲೆ ಮಾರಣಾಂತಿಕ ಹಲ್ಲೆ ಆರೋಪ ಹಿನ್ನೆಲೆಯಲ್ಲಿ ರಾಜಗೋಪಾನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಲಗ್ಗರೆಯ ನಿವಾಸಿ ಮಹೇಶ್ ಮತ್ತು ಪತ್ನಿ ಶಿಲ್ಪಾ ನಡುವೆ ಕೌಟುಂಬಿಕ ಕಲಹವಿದ್ದು, ಈ ಹಿನ್ನೆಲೆ ರಾಜೀ ಪಂಚಾಯತಿ ಮಾಡಲು ಚಂದ್ರಕಲಾ ಮತ್ತು ಇತರರು ತೆರಳಿದ್ದರು.. ಚಂದ್ರಕಲಾ ಹಾಗೂ ಭಾಗ್ಯಮ್ಮ, ಸುನೀತ ಮತ್ತು ಕಾರು ಚಾಲಕ ಸೇರಿ ಮಹೇಶ್​​ನನ್ನು ಕೋಣೆಯೊಳಗೆ ಕೂಡಿಹಾಕಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಫೆಬ್ರವರಿ 23ರ ಸಂಜೆ 4 ಗಂಟೆ ವೇಳೆಗೆ ಲಗ್ಗೆರೆಯಲ್ಲಿ ಈ ಘಟನೆ ನಡೆದಿದ್ದು, ಗಾಯಾಳು ಮಹೇಶ್​ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮಹೇಶ್ ಸೋದರ ರಾಜು ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಫೋಸಿಸ್ ನವರು ಬೃಹಸ್ಪತಿಗಳಾ ಎಂದ ಸಿದ್ದರಾಮಯ್ಯ: ನಿಮಗಿಂತಲೂ ದೊಡ್ಡ ಕೊಡುಗೆ ನೀಡಿದ್ದಾರೆ ಎಂದ ನೆಟ್ಟಿಗರು

ಪಾಕಿಸ್ತಾನ ದಾಳಿಯಲ್ಲಿ ಅಫ್ಘಾನಿಸ್ತಾನ ಕ್ರಿಕೆಟಿಗರ ಸಾವು: ರಶೀದ್ ಖಾನ್ ಆಕ್ರೋಶ

Karnataka Weather: ವಾರಂತ್ಯಕ್ಕೆ ಮಳೆಯ ಸಾಧ್ಯತೆಯಿದೆಯಾ ಇಲ್ಲಿದೆ ಹವಾಮಾನ ವರದಿ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments