Webdunia - Bharat's app for daily news and videos

Install App

ಶ್ರೀಕಿ ವಿಷ್ಣು ಭಟ್ ವಿರುದ್ದ ಎಫ್.ಐ.ಆರ್ ದಾಖಲು

Webdunia
ಭಾನುವಾರ, 7 ನವೆಂಬರ್ 2021 (20:31 IST)
ಬೆಂಗಳೂರು: ಬಿಟ್​​ ಕಾಯಿನ್​ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆಯುತ್ತಿದೆ.  ಗಲಾಟೆ ಮಾಡಿ ಪೊಲೀಸ್ ವಶದಲ್ಲಿದ್ದ ಶ್ರೀಕಿ, ವಿಷ್ಣುಭಟ್ ರನ್ನು ಈಗ ಬಂಧಿಸಲಾಗಿದೆ. 
 
ಮೆಡಿಕಲ್​ ಚೆಕಪ್​ ಬಳಿಕ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಭೀಮಾ ಜ್ಯುವೆಲರ್ಸ್​​ ಮಾಲೀಕನ ಮಗ ವಿಷ್ಣು ಭಟ್ ಎಂದು ತಿಳಿದು ಬಂದಿದೆ. 
 
ಮೆಡಿಕಲ್​ ಚೆಕಪ್​ನಲ್ಲಿ ಇಬ್ಬರೂ ಮದ್ಯ ಸೇವಿಸಿರೋದು ದೃಢ ಪಟ್ಟಿದೆ, ಶ್ರೀಕಿ ಮತ್ತು ವಿಷ್ಣು ಭಟ್ ವಿರುದ್ದ ಎಫ್.ಐ.ಆರ್ ದಾಖಲಿಸಲಾಗಿದೆ ಎಂದು ಈ ಬಗ್ಗೆ ಪೂರ್ವ ವಿಭಾಗ ಡಿಸಿಪಿ ಡಾ.ಎಸ್.ಡಿ‌. ಶರಣಪ್ಪ ಮಾಹಿತಿ ನೀಡಿದ್ದಾರೆ. 
 
ಕುಡಿದ ಅಮಲಿನಲ್ಲಿ ಗಲಾಟೆ: 
 
ಕುಡಿದ ಅಮಲಿನಲ್ಲಿದ್ದ ವಿಷ್ಣು ಭಟ್ ಗಲಾಟೆ ಮಾಡಿಕೊಂಡು, ಶ್ರೀಕಿ ಜೊತೆ ಸೇರಿ ಹೋಟೆಲ್ ಸಿಬ್ಬಂದಿ ಮೇಲೆ ಶನಿವಾರ  ಹಲ್ಲೆ ಮಾಡಿದ್ದರು. ಈ  ಹಿನ್ನೆಲೆಯಲ್ಲಿ ನಗರದ ಜೀವನ್ ಭೀಮಾನಗರ ಪೊಲೀಸರು ವಶಕ್ಕೆ ಪಡೆದಿದ್ದರು. 
 
ಪ್ರಭಾವಿಗಳಿಗೆ ನಡುಕ: 
 
ಶ್ರೀಕಿ, ವಿಷ್ಣುಭಟ್ ಬಂಧನದಿಂದಾಗಿ ಪ್ರಭಾವಿಗಳಿಗೆ ನಡುಕ ಶುರುವಾಗಿದೆ ಎನ್ನಲಾಗುತ್ತಿದೆ
viki

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

CET exam Brahmin student ಜನಿವಾರ ತೆಗೆಸಿದ ಘಟನೆ: ಕ್ಷಮೆ, ಅಧಿಕಾರಿ ಸಸ್ಪೆಂಡ್ ಓಕೆ, ವಿದ್ಯಾರ್ಥಿಯ ಭವಿಷ್ಯದ ಕತೆಯೇನು

Karnataka caste census: ಜಾತಿಗಣತಿ ವರದಿಯಿಂದ ಹೀಗಾಗಿದೆ ಸಾರ್ ಎಂದು ರಾಹುಲ್ ಗಾಂಧಿಗೆ ವರದಿ ಒಪ್ಪಿಸಲು ತಯಾರಿ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments