Webdunia - Bharat's app for daily news and videos

Install App

ಓವರ್ ಟೇಕ್ ವಿಚಾರಕ್ಕೆ ಮುಸ್ಲಿಂ ವ್ಯಕ್ತಿ ಜೊತೆ ಮಾಜಿ ಸಂಸದ ಅನಂತಕುಮಾರ್ ಹೆಗ್ಡೆ ಗಲಾಟೆ

Krishnaveni K
ಮಂಗಳವಾರ, 24 ಜೂನ್ 2025 (09:25 IST)
ನೆಲಮಂಗಲ: ಕಾರು ಓವರ್ ಟೇಕ್ ಮಾಡುವ ವಿಚಾರಕ್ಕೆ ಉತ್ತರ ಕನ್ನಡ ಮಾಜಿ ಸಂಸದ ಅನಂತಕುಮಾರ್ ಹೆಗ್ಡೆ ಮತ್ತು ಬೆಂಬಲಿಗರು ಮುಸ್ಲಿಮರ ಜೊತೆ ಗಲಾಟೆ ಮಾಡಿಕೊಂಡಿದ್ದು ಎಫ್ಐಆರ್ ದಾಖಲಾಗಿದೆ.

ನೆಲಮಂಗಲ ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ತಮ್ಮ ಬೆಂಬಲಿಗರ ಜೊತೆ ಅನಂತಕುಮಾರ್ ಹೆಗ್ಡೆ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಮುಸ್ಲಿಮರ ಗುಂಪೊಂದು ಕಾರು ಓವರ್ ಟೇಕ್ ಮಾಡಿತ್ತು. ಬಳಿಕ ದಾಬಸ್ ಪೇಟೆ ಬಳಿ ಅನಂತ್ ಕುಮಾರ್ ಇದ್ದ ಕಾರು ಮುಸ್ಲಿಮ್ ವ್ಯಕ್ತಿಗಳಿದ್ದ ಕಾರನ್ನು ತಡೆದಾಗಿ ಎರಡೂ ಗುಂಪುಗಳ ನಡುವೆ ಗಲಾಟೆಯಾಗಿದೆ.

ಇನ್ನು ಅನಂತಕುಮಾರ್ ಹೆಗ್ಡೆ ಜೊತೆ ಗಲಾಟೆಯಾಗಿದೆ ಎಂದು ತಿಳಿದ ತಕ್ಷಣ ನೂರಾರು ಸಂಖ್ಯೆಯಲ್ಲಿ ಮುಸ್ಲಿಮರ ಗುಂಪು ದಾಬಸ್ ಪೇಟೆ ಠಾಣೆ ಬಳಿ ಜಮಾಯಿಸಿದೆ. ಇದನ್ನು ತಿಳಿದು ಬಿಜೆಪಿ ಕಾರ್ಯಕರ್ತರೂ ಜಮಾಯಿಸಿದ್ದಾರೆ.

ಬಳಿಕ ಸ್ವತಃ ಅನಂತಕುಮಾರ್ ಹೆಗ್ಡೆ ಠಾಣೆಗೆ ಬಂದು ಘಟನೆ ಬಗ್ಗೆ ವಿವರಿಸಿದ್ದಾರೆ. ಇನ್ನು ಘಟನೆ ಬಗ್ಗೆ ಅನಂತಕುಮಾರ್ ವಿರುದ್ಧ ಎಫ್ಐಅರ್ ದಾಖಲಾಗಿದೆ. ಅನಂತ್ ಬೆಂಬಲಿಗರಿಂದ ಹಲ್ಲೆ ನಡೆದ ಪರಿಣಾಮ ಇನ್ನೊಂದು ಕಾರಿನಲ್ಲಿದ್ದ ಕೆಲವರಿಗೆ ಗಾಯಗಳಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments