Webdunia - Bharat's app for daily news and videos

Install App

ಮಾಜಿ ಸಚಿವ ಮುನಿರತ್ನ ವಿರುದ್ಧ ಎಫ್ ಐ ಆರ್ ದಾಖಲು

Webdunia
ಗುರುವಾರ, 13 ಜುಲೈ 2023 (18:30 IST)
ಅಕ್ರಮ ಕಲ್ಲು ಗಣಿಗಾರಿಕೆ ಆರೋಪದಡಿ ಮುನಿರತ್ನ ವಿರುದ್ದ ಕೇಸ್ ದಾಖಲಾಗಿದೆ.ಚಿಕ್ಕಜಾಲ ಪೋಲಿಸ್ ಠಾಣೆಯಲ್ಲಿ  ತಹಸೀಲ್ದಾರ್ ಕೇಸ್ ದಾಖಲಿಸಿದ್ದಾರೆ.
 
ಯಲಹಂಕ ತಹಸೀಲ್ದಾರ್ ಅನಿಲ್ ಅರೋಲಿಕರ್ ದೂರಿನನ್ವಯ ಎಫ್ ಐ ಆರ್ ದಾಖಲಾಗಿದೆ.ಹುಣಸಮಾರೇನಹಳ್ಳಿ ಗ್ರಾಮ ಸರ್ವೆ ನಂಬರ್ 179 ನಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸಿದ್ದು,ಬೆಂಗಳೂರು ನಗರದ ಜಾಲ ಹೋಬಳಿಯ ಹುಣಸಮಾರೇನಹಳ್ಳಿ ಗ್ರಾಮದಲ್ಲಿ ಗಲ್ಲು ಗಣಿಗಾರಿಕೆ ನಡೆಸಿರುವ ಆರೋಪದ ಮೇಲೆ  ಮಾಜಿ ಸಚಿವ ಮುನಿರತ್ನ A4 ಆಗಿ ಎಫ್ ಐ ಆರ್ ನಲ್ಲಿ ದಾಖಲಾಗಿದೆ.A1 ಆನಂದನ್, A2 ಗಣೇಶ್ ,A3 ರಾಧಮ್ಮ ಮತ್ತು A4 ಮುನಿರತ್ನ ಆರೋಪಿಗಳಾಗಿದ್ದು,ಜೈ ಭೀಮ್ ಸೇನೆ ಅಕ್ರಮ ಕಲ್ಲು ಗಣಿಗಾರಿಕೆ ಬಗ್ಗೆ ತಹಸೀಲ್ದಾರ್  ದೂರು ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments