Webdunia - Bharat's app for daily news and videos

Install App

ವಿಪಕ್ಷ ನಾಯಕ ಈಶ್ವರಪ್ಪ ವಿರುದ್ಧ ಎಫ್‌ಐಆರ್

Webdunia
ಗುರುವಾರ, 6 ಏಪ್ರಿಲ್ 2017 (18:46 IST)
ಗುಂಡ್ಲುಪೇಟೆಯಲ್ಲಿ ಭಾರಿ ಪ್ರಮಾಣದಲ್ಲಿ ಹಣ ಹಂಚಲಾಗಿದೆ ಎಂದು ಹೇಳಿರುವುದಕ್ಕೆ ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಬಿಜೆಪಿ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
 
ಗುಂಡ್ಲುಪೇಟೆ ಚುನಾವಣೆ ಮೇಲುಸ್ತುವಾರಿ ಹೊತ್ತಿರುವ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮತದಾರರಿಗೆ ಹಣ ಹಂಚುತ್ತಿದ್ದಾರೆ. ಚುನಾವಣೆಯಲ್ಲಿ ನನ್ನ ವಿರುದ್ಧ ಎಫ್‌ಐಆರ್ ದಾಖಲಾಗದಿದ್ದಲ್ಲಿ ಕಾಂಗ್ರೆಸ್ ನಾಯಕರಿಗೆ ಸಮಾಧಾನವಾಗುವುದಿಲ್ಲ ಎಂದು ತಿಳಿಸಿದ್ದಾರೆ. 
 
ಏ.9 ರಂದು ನಡೆಯಲಿರುವ ಗುಂಡ್ಲುಪೇಟೆ ಉಪಚುನಾವಣೆಯ ಕಾವು ಆಕಾಶಕ್ಕೇರಿದ್ದು, ಕರುಡು ಕಾಂಚಾಣ ಕುಣಿಯುತ್ತಿದೆ. ಹಣದಿಂದಲೇ ಚುನಾವಣೆ ಗೆಲ್ಲಬಹುದು ಎಂದು ಸಚಿವ ಡಿ.ಕೆ.ಶಿವಕುಮಾರ್ ಭಾವಿಸಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
 
ಕಾಂಗ್ರೆಸ್ ನಾಯಕರು ಹಣಬಲ, ತೋಳ್ಬಲ, ಜಾತಿಬಲ ಮತ್ತು ಅಧಿಕಾರದ ಬಲದಿಂದ ಚುನಾವಣೆಯಲ್ಲಿ ಅನೈತಿಕ ಕಾರ್ಯಗಳಿಗೆ ಮುಂದಾಗಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments