Select Your Language

Notifications

webdunia
webdunia
webdunia
webdunia

ಸಚಿವ ಯು.ಟಿ, ಖಾದರ್ ವಿರುದ್ಧ ಎಫ್ಐಆರ್ ದಾಖಲು

ಸಚಿವ ಯು.ಟಿ, ಖಾದರ್ ವಿರುದ್ಧ ಎಫ್ಐಆರ್ ದಾಖಲು
ಮೈಸೂರು , ಗುರುವಾರ, 30 ಮಾರ್ಚ್ 2017 (14:36 IST)
ಮಾರ್ಚ್ 27ರಂದು ಗುಂಡ್ಲುಪೇಟೆ ಚುನಾವಣಾ ಪ್ರಚಾರದ ವೇಳೆ ಹಣ ಹಂಚಿದ ಆರೋಪದಡಿ ಆಹಾರ ಸಚಿವ ಯು.ಟಿ. ಖಾದರ್ ಮತ್ತು ಕಾರು ಚಾಲಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಸಚಿವರು ಹಣ ಹಂಚುತ್ತಿರುವ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದವು. ಮಾಧ್ಯಮಗಳ ವರದಿ ಆಧರಿಸಿ  ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಇದೀಗ, ನ್ಯಾಯಾಲಯದ ಅನುಮತಿ ಪಡೆದಿರುವ ಚುನಾವಣಾ ಆಯೋಗ ಎಫೈಆರ್ ದಾಖಲಿಸಿದೆ ಎಂದು ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಸ್ಕಾನ್`ಗೆ ಇಂದಿರಾ ಕ್ಯಾಂಟೀನ್ ಗುತ್ತಿಗೆ ನೀಡಲ್ಲ: ಯು.ಟಿ. ಖಾದರ್