Webdunia - Bharat's app for daily news and videos

Install App

ಕಾಕ್ ಸ್ಟಾವ್ನ್ ನಲ್ಲಿ ಬೆಂಕಿ ಅವಘಡ

Webdunia
ಸೋಮವಾರ, 20 ಮಾರ್ಚ್ 2023 (13:24 IST)
3 ದಿನದ ಮುಂಚೆ ಜಸ್ಟ್ ಗುರಾಯಿಸಿದಕ್ಕೆ ಎಲೆಟ್ರಿಕ್ ಶಾಪ್ ಗೆ ಭೂಪ ಬೆಂಕಿ ಇಟ್ಟಿದ್ದಾನೆ.ರೇಣುಕಾ ಫುಡ್ಸ್ ಮಾಲೀಕನಿಂದ ಬೆಂಕಿ ಹಚ್ಚಿಸಿರುವುದಾಗಿ ಶಂಕೆ ವ್ಯಕ್ತವಾಗಿದೆ.ಶುಕ್ರವಾರ ರೇಣುಕಾ ಫುಡ್ಸ್ ಮಾಲೀಕನಿಗೂ ಹಾಗೂ ಎಲೆಟ್ರಿಕಲ್ ಶಾಪ್ ಓನರ್ ಮಗನಿಗೂ ಕಿರಿಕ್ ಅಗಿತ್ತು.ನಿನ್ನೆ ಇಲೆಟ್ರಿಕ್ ಶಾಪ್ ಗೆ ಬೆಂಕಿ ಹಂಚಿದ್ದಾನೆ.ಎಲೆಕ್ಟ್ರಿಕ್ ಶಾಪ್ ಮಾಲೀಕ ಬಾಬು  ಮಗ ಪಾಜಿಲ್ ಮತ್ತು ರೇಣುಕಾ ಫುಡ್ ಮಾಲೀಕ ಕಿರಣ್ ಕುಮಾರ್  ಇಬ್ಬರು ಕಿರಿಕ್ ಮಾಡ್ಕೊಂಡಿದ್ರು.ಪಾಜಿಲ್ ಜಸ್ಟ್ ನೋಡಿದಕ್ಕೆ ದೈಹಿಕವಾಗಿ ಕೃತ್ಯ ಹೆಸಗಲು ಕಿರಣ್ ಕುಮಾರ್ ಬಂದಿದ್ದ.ಕಿರಣ್ ಕುಮಾರ್ ಎಲೆಟ್ರಿಕಲ್ ಶಾಪ್ ಗೆ ಬೆಂಕಿ ಹತ್ತಿಸಿರುವುದಾಗಿ ಪಾಜಿಲ್ ಆರೋಪಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments