Webdunia - Bharat's app for daily news and videos

Install App

ಸಚಿವ ಕೆ.ಎಸ್ ಈಶ್ವರಪ್ಪ ಸರ್ಕಾರಿ ನಿವಾಸದಲ್ಲಿ ಬೆಂಕಿ ಅವಘಡ

Webdunia
ಮಂಗಳವಾರ, 17 ಮಾರ್ಚ್ 2020 (10:34 IST)
ಬೆಂಗಳೂರು : ಸೋಮವಾರ ರಾತ್ರಿ ಸಚಿವ ಕೆ.ಎಸ್ ಈಶ್ವರಪ್ಪ ಅವರ  ಸರ್ಕಾರಿ ನಿವಾಸದಲ್ಲಿ ಬೆಂಕಿ ಅವಘಡ  ಸಂಭವಿಸಿದೆ ಎಂಬುದಾಗಿ ತಿಳಿದುಬಂದಿದೆ.


ಸೋಮವಾರ ರಾತ್ರಿ ಈಶ್ವರಪ್ಪ ಬೆಡ್ ರೂಂನಲ್ಲಿ ಮಲಗಲು ಹೋದಾಗ ಎಸಿ ಆನ್ ಮಾಡಿದ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ಈ ಬೆಂಕಿ ರೂಂಗೆ ಆವರಿಸಿ ಟಿವಿ ಕಬೋರ್ಡ್  ಮತ್ತು ಕೆಲ ದಾಖಲೆಗಳನ್ನು ಸುಟ್ಟು ಹಾಕಿದೆ ಎನ್ನಲಾಗಿದೆ.


ತಕ್ಷಣ ಈಶ್ವರಪ್ಪ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದು, ಅಗ್ನಿ ಶಾಮಕದಳದವರು ತಕ್ಷಣ ಬಂದು ಬೆಂಕಿ ನಂದಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿದೆ ಈಶ್ವರಪ್ಪ ಹಾಗೂ ಅವರ ಪತ್ನಿ ಪಾರಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments