Webdunia - Bharat's app for daily news and videos

Install App

ಏರೋ ಇಂಡಿಯಾದಲ್ಲಿ ಬೆಂಕಿ ಪ್ರಕರಣ; ಸಮಗ್ರ ತನಿಖೆಗೆ ಕ್ರಮ ಎಂದ ಗೃಹಸಚಿವ

Webdunia
ಶನಿವಾರ, 23 ಫೆಬ್ರವರಿ 2019 (17:31 IST)
ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯುತ್ತಿರುವ ಯಲಹಂಕ ವಾಯುನೆಲೆಯ ಪಾರ್ಕಿಂಗ್ ಸ್ಥಳದಲ್ಲಿ ಸಂಭವಿಸಿದ ಬೆಂಕಿ ಅನಾಹುತದ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಎಂ.ಬಿ. ಪಾಟೀಲ್ ಹೇಳಿಕೆ ನೀಡಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ತನಿಖೆ ನಂತರ ತಪ್ಪಿಸ್ಥರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದುಬಯಲು ಪ್ರದೇಶ, ಜತೆಗೆ ಒಣಹುಲ್ಲು ಇದ್ದ ಕಾರಣದಿಂದ ದುರಂತ ಸಂಭವಿಸಿದೆ. ಇಂತಹ ಘಟನೆ ನಡೆದಿರುವುದು ನೋವು ತಂದಿದೆ ಎಂದರು.

ಜೀವರಕ್ಷಣೆಗೆ ಮೊದಲ ಆದ್ಯತೆ ನೀಡಲಾಗಿದೆ. ಅಗ್ನಿಶಾಮಕ ದಳದ ಡಿಜಿಪಿ ಎಂ.ಎನ್.ರೆಡ್ಡಿ ಅವರಿಂದ ಮಾಹಿತಿ ಪಡೆದಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆಯೂ ಸೂಚಿಸಲಾಗಿದೆ ಎಂದು ಎಂ.ಬಿ.ಪಾಟೀಲ್  ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

121 ಬಾಂಗ್ಲಾದೇಶಿ ಪ್ರಜೆಗಳ ಬಂಧನ, ಮುಂದುವರೆದ ವಿಚಾರಣೆ

ಮದುವೆ ಮಂಟಪದಲ್ಲಿ ಈ ರೀತಿ ಮಾಡಿದ್ರೆ ಗಂಡುಮಕ್ಕಳು ಯಾವಾ ಧೈರ್ಯದಲ್ಲಿ ಮದುವೆ ಆಗೋದು ಹೇಳಿ

DK Shivakumar: ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಡಿಕೆ ಶಿವಕುಮಾರ್: 25 ಲಕ್ಷ ಕೊಟ್ಟಿದ್ದೆ ತಪ್ಪೇನು ಎಂದ ಡಿಸಿಎಂ

HD Kumaraswamy: ರಾಮನಗರ ಜಿಲ್ಲೆ ಹೆಸರು ಬದಲಿಸಿದ್ದರಿಂದ ಡಿಕೆಶಿ ಜಮೀನು ಬೆಲೆ ಹೆಚ್ಚಾಗಬಹುದು: ಕುಮಾರಸ್ವಾಮಿ

Mysore Sandal Soap: ವಿರೋಧದ ಬೆನ್ನಲ್ಲೇ ತಮನ್ನಾ ಆಯ್ಕೆ ಹಿಂದಿನಿ ಕಾರಣ ಬಿಚ್ಚಿಟ್ಟ ಸಚಿವ ಎಂಬಿ ಪಾಟೀಲ್‌

ಮುಂದಿನ ಸುದ್ದಿ
Show comments