Webdunia - Bharat's app for daily news and videos

Install App

ನಗರದ ಫ್ಯಾಕ್ಟರಿಯೊಂದರಲ್ಲಿ ಅಗ್ನಿ ಅವಘಡ

Webdunia
ಭಾನುವಾರ, 19 ಸೆಪ್ಟಂಬರ್ 2021 (20:51 IST)
ಬೆಂಗಳೂರು: ನಗರದ ಫ್ಯಾಕ್ಟರಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸೊಳ್ಳೆ ಪರದೆ ತಯಾರಿಸುವ ಫ್ಯಾಕ್ಟರಿಯೊಂದರಲ್ಲಿ ದುರ್ಘಟನೆ ಸಂಭವಿಸಿದೆ.
ಕಾವೇರಿಪುರದ ನಂಜಪ್ಪ ಲೇಔಟ್‌ನಲ್ಲಿರುವ ಫ್ಯಾಕ್ಟರಿಯಲ್ಲಿ ದುರ್ಘಟನೆ ಸಂಭವಿಸಿದ್ದು, 14 ಲಕ್ಷ ಮೌಲ್ಯದಷ್ಟು ವಸ್ತುಗಳು ಸುಟ್ಟುಭಸ್ಮವಾಗಿದೆ ಎಂದು ಶಂಕಿಸಲಾಗಿದೆ.
ಶಾರ್ಟ್‌ಸರ್ಕ್ಯೂಟ್‌ನಿಂದ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅವಘಡದಲ್ಲಿ ಪ್ಯಾಕ್ಟರಿಯಲ್ಲಿದ 15 ಮಗ್ಗದ ಯಂತ್ರಗಳು, ಸುಮಾರು 2 ಸಾವಿರ ಕೆಜಿ ಮೊನೊ ಫೀಲಾಮೆಂಟ್ ಯಾರ್ನ್, ರೆಡಿ ಸೊಳ್ಳೆ ಪರದೆಯ 150 ಪೀಸ್ ಬೆಂಕಿಗಾಹುತಿಯಾಗಿದೆ.
ಹೇಮಾದ್ರಿ ನಾಯ್ಡು ಎಂಬುವವರಿಗೆ ಫ್ಯಾಕ್ಟರಿ ಸೇರಿದ್ದು, ಅಂದಾಜು ಸುಮಾರು 14 ಲಕ್ಷ ನಷ್ಟವಾಗಿರುವ ಸಾಧ್ಯತೆಯನ್ನು ಶಂಕಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments