Webdunia - Bharat's app for daily news and videos

Install App

ಹಾಸನದಲ್ಲಿ ಹೊತ್ತಿ ಉರಿಯುತ್ತಿದೆ ಕೆರೆ..!

Webdunia
ಸೋಮವಾರ, 8 ಮೇ 2017 (15:37 IST)
ಬೆಂಗಳೂರಿನ ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡ ಬಳಿಕ ರಾಜ್ಯದ ಮತ್ತೊಂದು ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹಾಸನದ ದೊಡ್ಡಬಸವನಹಳ್ಳಿ ಕೆರೆಯಲ್ಲಿ ಬಿಸಿಲ ಝಳದ ನಡುವೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ.

ಹಿಂದೂಸ್ಥಾನ್ ಪೆಟ್ರೋಲಿಯಂನಿಂದ ಪೆಟ್ರೋಲ್ ತ್ಯಾಜ್ಯ ಕೆರೆಗೆ ಬಿಡಲಾಗುತ್ತಿರುವುದರಿಂದ ಈ ರೀತಿ ಬೆಂಕಿ ಹೊತ್ತಿಕೊಳ್ಳಲು ಕಾರಣ ಎನ್ನಲಾಗುತ್ತಿದೆ. ಕುಡಿಯುವ ನೀರಿನ ಆಸರೆಯಾಗಿರುವ ಈ ಕೆರೆಯಲ್ಲಿ ಪೆಟ್ರೋಲ್ ವಾಸನೆ ಬರುತ್ತಿದ್ದು, ಜನ ಮತ್ತು ಜಾನುವಾರು ತತ್ತರಿಸುತ್ತಿದ್ದಾರೆ.

ಮಂಗಳೂರಿನಿಮದ ಹಾಸನಕ್ಕೆ ಇಲ್ಲಿ ಪೆಟ್ರೋಲಿಯಂ ಪೈಪ್ ಲೈನ್ ಇದ್ದು, ಇಲ್ಲಿಂದಲೇ ರಾಜ್ಯದ ವಿವಿಧ ಜಿಲ್ಲೆಗಳಿಗೆ ಪೆಟ್ರೋಲ್ ಸರಬರಾಜಾಗುತ್ತಿದೆ. ಪೆಟ್ರೋಲ್ ತ್ಯಾಜ್ಯವಿದ್ದ ಕಾರಣ ಕೆರೆಯಲ್ಲಿ ಬಿಸಿಲ ತಾಪಮಾನದಿಂದ ಬೆಂಕಿ ಹೊತ್ತುಕೊಂಡ ಜ್ವಾಲೆ ಹತ್ತಾರು ಮೀಟರ್ ಎತ್ತರಕ್ಕೆ ಚಾಚಿದೆ. ಘಟನೆ ಕುರಿತಂತೆ ಸುತ್ತಮುತ್ತಲಿನ ಐದಾರು ಗ್ರಾಮಗಳ ಗ್ರಾಮಸ್ಥರು ತೀವ್ರ ಆತಂಕಕ್ಕೀಡಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments