Webdunia - Bharat's app for daily news and videos

Install App

ಬಂಡಿಪುರ ಅರಣ್ಯದಲ್ಲಿ ಬೆಂಕಿ; ಹೆಲಿಕಾಪ್ಟರ್ ಬಳಕೆ ಬಗ್ಗೆ ಸಚಿವ ಹೇಳಿದ್ದೇನು?

Webdunia
ಮಂಗಳವಾರ, 26 ಫೆಬ್ರವರಿ 2019 (17:13 IST)
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡಿಪುರ ಅರಣ್ಯದಲ್ಲಿ ಬೆಂಕಿ ನಂದಿಸಲು ಯತ್ನ ಮುಂದುವರಿದಿವೆ. ಈ ನಡುವೆ ಸಚಿವರೊಬ್ಬರು ಹೇಳಿಕೆ ನೀಡಿದ್ದಾರೆ.

ನೀರಿನ ಮುಖಾಂತರ ಮ್ಯಾನ್ಯುಯಲ್ ಆಗಿ ಬೆಂಕಿ ನಂದಿಸಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಹೆಲಿಕಾಪ್ಟರ್ ನಲ್ಲಿ ನೀರು ಸಿಂಪಡಣೆ ಮಾಡುವ ಅಗತ್ಯ ಇಲ್ಲ, ಸ್ಟ್ಯಾಂಡ್ ಬೈ ಇಡುತ್ತಿದ್ದೇವೆ. ಎರಡುವರೆ ಸಾವಿರ ಹೇಕ್ಟರ್ ಅರಣ್ಯ ನಾಶವಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಜಿಎಸ್ ಬೆಟ್ಟ ವಲಯ ಅರಣ್ಯಕ್ಕೆ ಸಚಿವ ಜಾರಕಿ ಹೋಳಿ ಭೇಟಿ ನೀಡಿದ ಸಂದರ್ಭ ಮಾತನಾಡಿದ್ದು, ಕಳೆದ ನಾಲ್ಕೈದು ದಿನದಿಂದ ಬಂಡಿಪುರ ಅರಣ್ಯ ವ್ಯಾಪ್ತಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಳೆದ ರಾತ್ರಿಯಿಂದ ನಿಯಂತ್ರಣಕ್ಕೆ ಬಂದಿದೆ ಎಂದರು. ಅರಣ್ಯ ಇಲಾಖೆ ಐದು ತಂಡಗಳಾಗಿ ಬೇರೆ ಬೇರೆ ಕಡೆಗಳಲ್ಲಿ ಬೆಂಕಿ ನಿಯಂತ್ರಿಸಲು  ಪ್ರಯತ್ನಿಸುತ್ತಿದ್ದಾರೆ.

ಅರಣ್ಯ ಇಲಾಖೆಯ ಸಿಬ್ಬಂದಿಗಳ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಬೆಂಕಿ ಸ್ವಾಭಾವಿಕವಾಗಿ ಆಗಿದ್ರೆ ಬೆಂಕಿ ಆರಿಸಬಹುದಿತ್ತು, ಆದರೆ ಇದು ಮನುಷ್ಯನ ಕುಕೃತ್ಯದಿಂದ ನಡೆದಿರುವ ಘಟನೆಯಾಗಿದೆ ಎಂದಿದ್ದಾರೆ.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments