Webdunia - Bharat's app for daily news and videos

Install App

ರಾಜರಾಜೇಶ್ವರಿ ನಗರದ ಗೋಪಾಲನ್ ಆರ್ಕಿಡ್ ಮಾಲ್‌ನಲ್ಲಿ ಬೆಂಕಿ ದುರಂತ

Webdunia
ಸೋಮವಾರ, 1 ಫೆಬ್ರವರಿ 2016 (11:55 IST)
ಬೆಂಗಳೂರಿನ ರಾಜರಾಜೇಶ್ವರಿ ನಗರದ ಗೋಪಾಲನ್ ಆರ್ಕಿಡ್ ಮಾಲ್‌ನಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ.  ಮೆಕ್ಡೊನಾಲ್ಡ್ ನಲ್ಲಿರುವ ಚಿಮಣಿ ಹೊಗೆಯಿಂದ ಬೆಂಕಿ ಕಾಣಿಸಿಕೊಂಡ ನಂತರ ಇತರೆ ಮಹಡಿಗಳಿಗೂ ಹರಡಿತು ಎಂದು ಹೇಳಲಾಗುತ್ತಿದೆ. ಮೊದಲಿಗೆ  ಶಾರ್ಟ್ ಸರ್ಕ್ಯೂಟ್‌ನಿಂದ ಈ ಬೆಂಕಿ ದುರಂತ ಸಂಭವಿಸಿದ್ದಾಗಿ ವರದಿಯಾಗಿತ್ತು.  ಮಾಲ್‌ನ ಬ್ರಾಂಡ್ ಫ್ಯಾಕ್ಟರಿಯಲ್ಲಿ ಬೆಂಕಿ ಬೆಂಕಿ ಕೆನ್ನಾಲಿಗೆ ವ್ಯಾಪಿಸಿದ್ದು 4 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.ರಾಜರಾಜೇಶ್ವರಿ ನಗರದ ಗೇಟ್ ಬಳಿ  ಈ ಮಾಲ್ ನೆಲೆಗೊಂಡಿದೆ.  

ಬ್ರಾಂಡ್ ಫ್ಯಾಕ್ಟರಿಯಲ್ಲಿ ಬಟ್ಟೆಗಳ ಷೋರೂಂ ಹೆಚ್ಚಾಗಿದ್ದರಿಂದ ಬೆಂಕಿಯ ಕೆನ್ನಾಲಿಗೆ ವ್ಯಾಪಕವಾಗಿ ಹರಡಿದ್ದು, ಜನರು ಚೆಲ್ಲಾಪಿಲ್ಲಿಯಾಗಿ ಮಾಲ್‌ನಿಂದ ಹೊರಗೆ ಓಡಿಬಂದರು.  ಬೆಳಿಗ್ಗೆ 10.30ಕ್ಕೆ ಬೆಂಕಿ ಅನಾಹುತ ಸಂಭವಿಸಿದ ಕೂಡಲೇ ಕೆಲವು ಜನರನ್ನು ಸುರಕ್ಷಿತವಾಗಿ ಹೊರಗೆ ತರಲಾಗಿದೆ. 

ಬೆಂಕಿ ಆವರಿಸಿದ್ದರಿಂದ ಕೆಲವು ಅಮೂಲ್ಯ ವಸ್ತುಗಳನ್ನು ಹೊರಗೆ ತಂದಿದ್ದು, ಒಳಕ್ಕೆ ಯಾರನ್ನೂ ಬಿಡುತ್ತಿಲ್ಲವೆನ್ನಲಾಗಿದೆ.  ಬೆಂಕಿ ಅನಾಹುತವನ್ನು ವೀಕ್ಷಿಸಲು ಅಪಾರ ಸಂಖ್ಯೆಯಲ್ಲಿ ಜನರು ನೆರೆದಿದ್ದರಿಂದ ರಸ್ತೆ ಸಂಚಾರ ಕೂಡ ಅಸ್ತವ್ಯಸ್ತವಾಗಿದೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments