Webdunia - Bharat's app for daily news and videos

Install App

ನೀಲಗಿರಿ ತೋಪಿನಲ್ಲಿ ಬೆಂಕಿ; ಸುಟ್ಟದ್ದೆಷ್ಟು ಗೊತ್ತಾ?

Webdunia
ಸೋಮವಾರ, 25 ಫೆಬ್ರವರಿ 2019 (18:01 IST)
ನೀಲಗಿರಿ ತೋಪಿನಲ್ಲಿ ಏಕಾಏಕಿಯಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ಮೌಲ್ಯದ ನೀಲಗಿರಿ ಭಸ್ಮವಾಗಿದೆ.

ನೆಲಮಂಗಲದ ಬಳಿಯಿರುವ ನೀಲಗಿರಿ ತೋಪಿನಲ್ಲಿ ಆಕಸ್ಮಿಕ ಬೆಂಕಿ ತಗಲಿ  ಸುಮಾರು 15   ಎಕರೆಯಲ್ಲಿ ಬೆಳೆಯಲಾಗಿದ್ದ  ನೀಲಗಿರಿ ಭಸ್ಮವಾಗಿರುವ ಘಟನೆ ನಡೆದಿದೆ.

ಚನ್ನೋಹಳ್ಳಿ ಗ್ರಾಮದಲ್ಲಿರುವ ನೀಲಗಿರಿ ತೋಪಿನಲ್ಲಿ  ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ರೈತರಾದ ಹನುಮಂತರಾಯಪ್ಪ, ಮಂಗಳಗೌರಮ್ಮ, ವಿಶ್ವನಾಥ್, ಗೋವಿಂದರಾಜು, ನಾರಾಯಣಪ್ಪಗೆ ಸೇರಿದ ಸುಮಾರು ಹತ್ತಕ್ಕೂ ಅಧಿಕ ಎಕರೆ ಬೆಂಕಿಗೆ ಅಹುತಿಯಾಗಿದೆ. ಘಟನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ನೀಲಗಿರಿ ಬೆಳೆ ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಡಾಬಸ್ ಪೇಟೆ ಠಾಣೆ ಪೋಲಿಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments