Webdunia - Bharat's app for daily news and videos

Install App

ನೀಲಗಿರಿ ತೋಪಿನಲ್ಲಿ ಬೆಂಕಿ; ಸುಟ್ಟದ್ದೆಷ್ಟು ಗೊತ್ತಾ?

Webdunia
ಸೋಮವಾರ, 25 ಫೆಬ್ರವರಿ 2019 (18:01 IST)
ನೀಲಗಿರಿ ತೋಪಿನಲ್ಲಿ ಏಕಾಏಕಿಯಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ಮೌಲ್ಯದ ನೀಲಗಿರಿ ಭಸ್ಮವಾಗಿದೆ.

ನೆಲಮಂಗಲದ ಬಳಿಯಿರುವ ನೀಲಗಿರಿ ತೋಪಿನಲ್ಲಿ ಆಕಸ್ಮಿಕ ಬೆಂಕಿ ತಗಲಿ  ಸುಮಾರು 15   ಎಕರೆಯಲ್ಲಿ ಬೆಳೆಯಲಾಗಿದ್ದ  ನೀಲಗಿರಿ ಭಸ್ಮವಾಗಿರುವ ಘಟನೆ ನಡೆದಿದೆ.

ಚನ್ನೋಹಳ್ಳಿ ಗ್ರಾಮದಲ್ಲಿರುವ ನೀಲಗಿರಿ ತೋಪಿನಲ್ಲಿ  ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ರೈತರಾದ ಹನುಮಂತರಾಯಪ್ಪ, ಮಂಗಳಗೌರಮ್ಮ, ವಿಶ್ವನಾಥ್, ಗೋವಿಂದರಾಜು, ನಾರಾಯಣಪ್ಪಗೆ ಸೇರಿದ ಸುಮಾರು ಹತ್ತಕ್ಕೂ ಅಧಿಕ ಎಕರೆ ಬೆಂಕಿಗೆ ಅಹುತಿಯಾಗಿದೆ. ಘಟನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ನೀಲಗಿರಿ ಬೆಳೆ ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಡಾಬಸ್ ಪೇಟೆ ಠಾಣೆ ಪೋಲಿಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments