Webdunia - Bharat's app for daily news and videos

Install App

ಕಪ್ಪತ್ತಗುಡ್ಡ ಅರಣ್ಯ ಪ್ರದೇಶಕ್ಕೆ ಬೆಂಕಿ

Webdunia
ಭಾನುವಾರ, 5 ಮಾರ್ಚ್ 2023 (13:51 IST)
ಗದಗದ ಕಪ್ಪತ್ತಗುಡ್ಡದ ದಟ್ಟ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಪ್ರಮಾಣದ ಸಸ್ಯ ಸಂಕುಲ ನಾಶವಾಗಿದೆ. ವಲಯ ಅರಣ್ಯಾಧಿಕಾರಿಗಳು ಹಾಗು ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟಿದ್ದಾರೆ.. ಅಂದಾಜು 25 ಹೆಕ್ಟೇರ್ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಪದೇ ಪದೇ ಹೀಗೆ ಬೆಂಕಿ ಕಾಣಿಸಿಕೊಳ್ತಿರೋದು ಆಕಸ್ಮಿಕವಾ ಅಥವಾ ಕಿಡಿಗೇಡಿಗಳ ದುಷ್ಕೃತ್ಯವಾ ಅಂತಾ ಈ ಭಾಗದ ಜನ್ರು ಮಾತಾಡಿಕೊಳ್ತಿದ್ದಾರೆ. ಅಲ್ಲದೇ ಅರಣ್ಯ ಇಲಾಖೆ ಕಪ್ಪತ್ತಗುಡ್ಡದ ರಕ್ಷಣೆಗೆ ಮುಂದಾಗಿ ಬೆಂಕಿಬೀಳುವ ಅವಘಡಗಳನ್ನ ತಡೆಯಬೇಕೆಂದು ಪರಿಸರವಾದಿಗಳು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಂದೇ ಮಾತರಂ ಎರಡೇ ಚರಣ ಹಾಡ್ತೀನಿ ಎನ್ನುವ ಕೆಪಿಸಿಸಿ ಅಧ್ಯಕ್ಷರದ್ದು ಅಸಂಬದ್ಧ ಮಾತು: ಮಹೇಶ್ ಟೆಂಗಿನಕಾಯಿ

ಜೈಲು ಹಕ್ಕಿಯಾದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ಸ್ಥಳಾಂತರಿಸಲು ಸುಪ್ರೀಂ ಅಸ್ತು

ಹನೂರು ಹತ್ಯೆ ಸಂಬಂಧ ಮೂಗು ತೂರಿಸುತ್ತಿರುವ ತಮಿಳುನಾಡಿಗೆ ಡಿಕೆ ಶಿವಕುಮಾರ್ ಖಡಕ್ ಕೌಂಟರ್

‌ಹಾವು ಕಡಿತಕ್ಕೊಳಗಾದ ಅಣ್ಣನ್ನು ರಾತ್ರಿ ಪೂರ್ತಿ ಎಚ್ಚರದಿಂದಿರಲು ಈ ಸಹೋದರ ಮಾಡಿದ್ದೇನು ನೋಡಿ, Video

ಸ್ಪೈಡರ್‌ಮ್ಯಾನ್ ಎಂದೇ ಖ್ಯಾತಿ ಪಡೆದ ಜ್ಯೋತಿರಾಜ್‌ಗೆ ಕೂಡಿಬಂದ ಕಂಕಣಭಾಗ್ಯ, ಹುಡುಗಿ ಯಾರು ಗೊತ್ತಾ

ಮುಂದಿನ ಸುದ್ದಿ
Show comments