Webdunia - Bharat's app for daily news and videos

Install App

ಮೈಸೂರಿನ ಬಳಿ ಕೊತ ಕೊತ ಕುದಿಯುತ್ತಿರುವ ಭೂಮಿ: ಬಾಲಕ ಬಲಿ

Webdunia
ಸೋಮವಾರ, 17 ಏಪ್ರಿಲ್ 2017 (10:22 IST)
ಮೈಸೂರು ಬಳಿಯ ಗ್ರಾಮವೊಂದರ ಭೂಮಿಯಲ್ಲಿ ಕೊತ ಕೊತ ಕುದಿಯುವ ಬೆಂಕಿ ಕಾಣಿಸಿಕೊಂಡು ಬಹಿರ್ದೆಸೆಗೆ ತೆರಳಿದ್ದ 15 ವರ್ಷದ ಬಾಲಕ ಹರ್ಷಲ್ ಎಂಬಾತ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಾವನ್ನಪ್ಪಿದ್ದಾನೆ.

ಗ್ರಾಮದ ಸೋಮಣ್ಣ ಎಂಬುವರ ಜಮೀನಿನಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪರಿಸರ ತಜ್ಞರು ಭೇಟಿ ನೀಡಿ ಮಣ್ಣಿನ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಹಲವು ವರ್ಷಗಳಿಂದ ರಾಸಾಯನಿಕ ತ್ಯಾಜ್ಯವನ್ನ ಇಲ್ಲಿ ಸುರಿದಿದ್ದು, ರಾಸಾಯನಿಕ ತ್ಯಾಜ್ಯ ಮಣ್ಣಿನ ಜೊತೆ ಸೇರಿ ಬೆಂಕಿ ಉಗುಳುತ್ತಿದೆ.

ಕಳೆದ ಹಲವು ದಿನಗಳಿಂದಲೂ ಈ ಬೆಂಕಿಯ ಬಗ್ಗೆ ಗ್ರಾಮದ ಜನರ ಗಮನಕ್ಕೆ ಬಂದಿದೆ. ವಾರದ ಹಿಂದಷ್ಟೇ ವ್ಯಕ್ತಿಯೊಬ್ಬ ಈ ಬೆಂಕಿಯಿಂದ ಕಾಲು ಸುಟ್ಟುಕೊಂಡು ಆಸ್ಪತ್ರೆ ಸೇರಿದ್ದಾನೆ. ಹಸು, ಆಡುಗಳು ಸಹ ಈ ಬೆಂಕಿ ಕೆನ್ನಾಲಿಗಗೆ ಬಲಿಯಾಗಿವೆ ಎಂಬ ಮಾಹಿತಿ ಸಿಕ್ಕಿದೆ. ಸದ್ಯ, ಸ್ಥಳದಲ್ಲಿ 100 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸುಮೋಟೋ ಕೇಸ್ ದಾಖಲಿಸಿಕೊಮಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments