Webdunia - Bharat's app for daily news and videos

Install App

ಈ ಸಂಜೆ ಕಛೇರಿಯಲ್ಲಿ ಅಗ್ನಿ ಅವಘಡ

Webdunia
ಭಾನುವಾರ, 19 ಸೆಪ್ಟಂಬರ್ 2021 (21:29 IST)
ರಾಜಕುಮಾರ್ ರಸ್ತೆಯಲ್ಲಿರುವ  ಈ ಸಂಜೆ ಕಛೇರಿಯಲ್ಲಿ ಅಗ್ನಿ ಅವಘಢ ಸಂಭವಿಸಿದೆ.ಬೆಂಕಿಯ ಕೆನ್ನಾಲಿಗೆಗೆ  ಉರಿದ ಮೊದಲ ಮಹಡಿ .ಶಾರ್ಟ್ ಸರ್ ಕ್ಯೂಟ್ ನಿಂದ ಹೊತ್ತಿ ಮೊದಲ ಮಹಡಿ ಉರಿದಿದೆ . 2 ಅಗ್ನಿಶಾಮಕ ದಳದ ವಾಹನದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ.ಬೆಂಕಿ ಕಾಣಿಸಿಕೊಳ್ತಿದ್ದಂತೆ ಹೊರಗೆ ಓಡಿ ಬಂದ ಸಿಬ್ಬಂದಿ.ಸದ್ಯಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ‌ .ಮೊದಲನೆ ಮಹಡಿಯಲ್ಲಿ ದಟ್ಟವಾಗಿ ತುಂಬಿಕೊಂಡಿರುವ ಹೊಗೆ .ಇನ್ನೂ  ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.ಸ್ಥಳಕ್ಕೆ ಆಗಮಿಸಿರುವ ರಾಜಾಜಿ ನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments