Webdunia - Bharat's app for daily news and videos

Install App

ತಿರುಪತಿಗೆ ಹೋಗಿದ್ದವರ ಕಾರಿಗೆ ಬೆಂಕಿ: ಒಂದೇ ಮನೆಯ ಐವರು ಸುಟ್ಟು ಕರಕಲು

Webdunia
ಶನಿವಾರ, 14 ಸೆಪ್ಟಂಬರ್ 2019 (19:33 IST)
ತಿರುಪತಿ ದರ್ಶನ ಮಾಡಿಕೊಂಡು ವಾಪಸ್ ಬರುತ್ತಿದ್ದಾಗ ಕಾರೊಂದು ಪಲ್ಟಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಮನೆಯ ಐವರು ಬೆಂಕಿಯಲ್ಲಿ ಬೆಂದು ಸಾವನ್ನಪ್ಪಿದ್ದಾರೆ.

ಚಿತ್ತೂರು ಹತ್ತಿರದ ಮಾಮಡಗು ಎಂಬಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ಒಬ್ಬರು ಮಾತ್ರ ಪಾರಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಜಾನ್ಹವಿ, ಕಲಾ, ಪವನ್, ಸಾಯಿ, ಆಶ್ರೀತಾ ಸಾವನ್ನಪ್ಪಿದವರಾಗಿದ್ದು, ಇವರು ಬೆಂಗಳೂರಿನ ನಿವಾಸಿಗಳು.
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಪಲ್ಟಿ ಹೊಡೆದಿದ್ದು, ಈ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡು ದುರ್ಘಟನೆ ಸಂಭವಿಸಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments