Webdunia - Bharat's app for daily news and videos

Install App

ಶಾಪಿಂಗ್ ಮಾರ್ಟ್ ನಲ್ಲಿ ಅಗ್ನಿ ಅವಘಡ - ಬೀದಿಗೆಬಿದ್ದ ನೌಕರರು

Webdunia
ಬುಧವಾರ, 7 ಸೆಪ್ಟಂಬರ್ 2022 (19:59 IST)
ಶಾಪಿಂಗ್ ಮಾರ್ಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿ ಒಂದೇ ರಾತ್ರಿಯಲ್ಲಿ‌ 4 ಕೋಟಿ ನಷ್ಟ ಉಂಟಾಗಿದೆ. ಹತ್ತಾರು ನೌಕರರ ಬದುಕು ಬೀದಿಗೆ ಬಿದ್ದಿದೆ.
 
ನಂಜಪ್ಪ ಸರ್ಕಲ್ ಬಳಿಯ ಶಾಂತಾರಾಮ್ ಕಾಂಪ್ಲೆಕ್ಸ್ ನಲ್ಲಿದ್ದ ಫ್ಯಾಮಿಲಿ ಶಾಪಿಂಗ್ ಮಾರ್ಟ್ ಅಗ್ನಿ ಅವಘಡಕ್ಕೆ ತುತ್ತಾಗಿದೆ.ಅನ್ವರ್ ಎಂಬುವವರ ಮಾಲಿಕತ್ವದ ಶಾಪಿಂಗ್ ಮಾರ್ಟ್ ಇದ್ದಾಗಿದ್ದು,ರಾತ್ರಿ‌ 1:30ರ ಸುಮಾರಿಗೆ ಕಾಂಪ್ಲೆಕ್ಸ್ ನ ಒಂದು ತುದಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ಸ್ಥಳೀಯರು ರವಾನಿಸಿದ್ದಾರೆ.ಆರಂಭದಲ್ಲಿ ಸ್ಥಳಕ್ಕೆ ಏಕೈಕ ಅಗ್ನಿಶಾಮಕ ದಳದ ವಾಹನ ಬಂದಿದೆ. ತದನಂತರ ಬೆಂಕಿಯ ಕೆನ್ನಾಲಿಗೆ ಕಂಡು ಹೆಚ್ಚುವರಿ ಅಗ್ನಿಶಾಮಕ ವಾಹನ ಕರೆಸಿಕೊಳ್ಳಲಾಗಿತ್ತು.ಉಳಿದ ವಾಹನಗಳು ತಲುಪುವಷ್ಟರಲ್ಲಿ ಇಡೀ ಕಾಂಪ್ಲೆಕ್ಸ್ ಅಗ್ನಿಗಾಹುತಿಯಾಗಿದೆ.ಶಾಪಿಂಗ್ ಮಾರ್ಟಿನಲ್ಲಿದ್ದ 4 ಲಕ್ಷ ನಗದು 3 ಕೋಟಿಯಷ್ಟು ವಸ್ತುಗಳು 1 ಕೋಟಿ ಮೌಲ್ಯದ ಪೀಠೋಪಕರಣ ಸಂಪೂರ್ಣ ಸುಟ್ಟು ಭಸ್ಮವಾಗಿದೆ.9 ಅಗ್ನಿಶಾಮಕ ವಾಹನಗಳಿಂದ ಬೆಳಗ್ಗಿನ ಜಾವದವರೆಗೂ ಬೆಂಕಿ‌ ನಂದಿಸುವ ಕಾರ್ಯ ಮುಂದುವರೆದಿದೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments