Webdunia - Bharat's app for daily news and videos

Install App

ಟ್ರಾಕ್ಟರ್ ನ ಟ್ರಾಲಿಯಲ್ಲಿದ್ದ ಹುಲ್ಲಿಗೆ ಬೆಂಕಿ; ಚಾಲಕ ಏನು ಮಾಡಿದ ಗೊತ್ತಾ?

Webdunia
ಶುಕ್ರವಾರ, 14 ಡಿಸೆಂಬರ್ 2018 (18:30 IST)
ಟ್ರಾಕ್ಟರ್ ನ ಟ್ರಾಲಿಯಲ್ಲಿದ್ದ ಹುಲ್ಲಿಗೆ ಏಕಾಏಕಿ ಬೆಂಕಿ ತಗುಲಿದ ಘಟನೆ ನಡೆದಿದೆ.

ಟ್ರಾಲಿ ಸಮೇತ ಊರ ಹೊರಗೆ ಟ್ರಾಕ್ಟರ್ ನ್ನು ಚಾಲಕ ಕೊಂಡೊಯ್ದಿದ್ದಾನೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಆಗಬಹುದಾಗಿ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. ಬೆಂಕಿ ಧಗ ಧಗನೇ ಹೊತ್ತಿ ಉರಿಯುತ್ತಿದ್ದರೂ ಹಾಗೆ ಟ್ರ್ಯಾಕ್ಟರ್ ಚಲಾಯುಸಿದ ಚಾಲಕ ಅದನ್ನು ಕೆರೆವರೆಗೂ ಚಲಾಯಿಸಿದ್ದಾರೆ.

ಬಳ್ಳಾರಿ ತಾಲೂಕಿನ ಬಸರಕೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟ್ರ್ಯಾಲಿಯನ್ನು ಎತ್ತಲು ಏರಲಿಫ್ಟ್ ಇಲ್ಲದ ಕಾರಣ ಊರ ಹೊರಗೆ ವೇಗವಾಗಿ ಟ್ರಾಕ್ಟರ್ ಕೊಂಡೋಯ್ದ ಚಾಲಕ ಅದನ್ನು ಕೆರೆ ನೀರಿನಲ್ಲಿ ಬಿಟ್ಟು ಬೆಂಕಿ ನಂದಿಸಲು ಯತ್ನಿಸಿದ್ದಾನೆ. ಶಾರ್ಟ್ ಸರ್ಕ್ಯೂಟ್ ನಿಂದ ಹುಲ್ಲಿಗೆ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments