Webdunia - Bharat's app for daily news and videos

Install App

ಕಿಡಿಗೇಡಿಗಳಿಂದ ಆಟೋ ರಿಕ್ಷಾಗೆ ಬೆಂಕಿ

Webdunia
ಭಾನುವಾರ, 11 ನವೆಂಬರ್ 2018 (18:32 IST)
ಕಿಡಿಗೇಡಿಗಳಿಂದ ಆಟೋ ರಿಕ್ಷಾಗೆ ಬೆಂಕಿ ಬಿದ್ದ ಘಟನೆ ನಡೆದಿದೆ. ಕಿಡಿಗೇಡಿಗಳ ಕೆಲಸದಿಂದ ಸುಟ್ಟು ಕರಕಲಾದ ಆಟೊರಿಕ್ಷಾ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸುಂಟಿಕೊಪ್ಪ ಗ್ರಾಮದಲ್ಲಿ ಸುಂಟಿಕೊಪ್ಪದ  ಶಿವಮಣಿ ಎಂಬವರಿಗೆ ಸೇರಿದ ಆಟೊಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ನಡೆದಿದೆ.

ಮನೆಯ ಮುಂದೆ ನಿಲ್ಲಿಸಿದ್ದ ಆಟೋಗೆ ದುಷ್ಕರ್ಮಿಗಳು ಬೆಂಕಿ  ಹಚ್ಚಿದ್ದಾರೆ.

ಆಟೋಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳನ್ನ ಬಂಧಿಸುವಂತೆ ಒತ್ತಾಯ ಕೇಳಿಬಂದಿದೆ. ಆಟೊ ಚಾಲಕರಿಂದ ಸುಂಟಿಕೊಪ್ಪದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಕೂಡಲೇ ಆರೋಪಿಗಳನ್ನು ಬಂಧಿಸದಿದ್ದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿದೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments