ಕಿಡಿಗೇಡಿಗಳಿಂದ ಆಟೋ ರಿಕ್ಷಾಗೆ ಬೆಂಕಿ

Webdunia
ಭಾನುವಾರ, 11 ನವೆಂಬರ್ 2018 (18:32 IST)
ಕಿಡಿಗೇಡಿಗಳಿಂದ ಆಟೋ ರಿಕ್ಷಾಗೆ ಬೆಂಕಿ ಬಿದ್ದ ಘಟನೆ ನಡೆದಿದೆ. ಕಿಡಿಗೇಡಿಗಳ ಕೆಲಸದಿಂದ ಸುಟ್ಟು ಕರಕಲಾದ ಆಟೊರಿಕ್ಷಾ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸುಂಟಿಕೊಪ್ಪ ಗ್ರಾಮದಲ್ಲಿ ಸುಂಟಿಕೊಪ್ಪದ  ಶಿವಮಣಿ ಎಂಬವರಿಗೆ ಸೇರಿದ ಆಟೊಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ನಡೆದಿದೆ.

ಮನೆಯ ಮುಂದೆ ನಿಲ್ಲಿಸಿದ್ದ ಆಟೋಗೆ ದುಷ್ಕರ್ಮಿಗಳು ಬೆಂಕಿ  ಹಚ್ಚಿದ್ದಾರೆ.

ಆಟೋಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳನ್ನ ಬಂಧಿಸುವಂತೆ ಒತ್ತಾಯ ಕೇಳಿಬಂದಿದೆ. ಆಟೊ ಚಾಲಕರಿಂದ ಸುಂಟಿಕೊಪ್ಪದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಕೂಡಲೇ ಆರೋಪಿಗಳನ್ನು ಬಂಧಿಸದಿದ್ದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರದೀಪ್ ಈಶ್ವರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಬಿಜೆಪಿ, ಕಾರಣ ಇಲ್ಲಿದೆ

ತಮಿಳುನಾಡು ವಿಧಾನಸಭಾ ಚುನಾವಣೆ: ಗೃಹೋಪಯೋಗಿ ಕೂಪನ್‌ ಪ್ರಕಟಿಸಿದ ಉದಯನಿಧಿ ಸ್ಟಾಲಿನ್, ಎಷ್ಟು ಹಣ ಗೊತ್ತಾ

ಪ್ಲಾಟ್‌ಫಾರ್ಮ್‌ನಲ್ಲಿ ನಿಂತವರ ಮೇಲೆಯೇ ಎರಗಿದ ಬಸ್‌, ಎದೆ ಝಲ್ಲೆನಿಸುತ್ತದೆ, Video

ಅಹಿಂದ ಹೆಸರಲ್ಲಿ ಪ್ರಚಾರ ಪಡೆದ ಸಿದ್ದರಾಮಯ್ಯ ಅವರಿಗಾಗಿ ಏನೂ ಮಾಡಿಲ್ಲ: ಸುನಿಲ್ ಕುಮಾರ್‌

ತಪ್ಪಿಗಾಗಿ ಪ್ರತಿಭಟನಕಾರರಲ್ಲಿ ಕಿವಿ ಹಿಟ್ಟು ಕ್ಷಮೆ ಕೇಳಿದ್ದ ಐಎಎಸ್ ಅಧಿಕಾರಿ ರಿಂಕು ಸಿಂಗ್ ರಾಜೀನಾಮೆ

ಮುಂದಿನ ಸುದ್ದಿ
Show comments