ಶಾಲೆಗೆ ಬೆಂಕಿ ಇಟ್ಟು, ಪ್ರೇಮ ಪತ್ರ ಬರೆದಿದ್ದ ಕಿರಾತಕ ಅರೆಸ್ಟ್

Webdunia
ಸೋಮವಾರ, 9 ಜುಲೈ 2018 (17:38 IST)
ಶಾಲೆಗೆ ಬೆಂಕಿ ಇಟ್ಟು, ನಂತರ ಪ್ರೇಮಪತ್ರವನ್ನು ಶಾಲೆಯಲ್ಲಿ ಎಸೆದು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದ್ದ ಕಿರಾತಕ ಕೊನೆಗೂ ಅರೆಸ್ಟ್ ಆಗಿದ್ದಾನೆ. ಉಮೇಶ್ ಆಚಕನಳ್ಳಿ ಬಂಧಿಸಿದ ಅಥಣಿ ಪೋಲಿಸರು.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ಜೂನ್ 3 ರಂದು ನಡೆದಿದ್ದ ಘಟನೆ ಇದಾಗಿತ್ತು.
ಒನ್ ಸೈಡ್ ಪ್ರೀತಿ ಮಾಡಿ ಶಾಲೆಗೆ ಬೆಂಕಿ ಇಟ್ಟು ದ್ವಂಸಗೊಳಿಸುವದಾಗಿ ಹೇಳಿದ್ದ ಉಮೇಶ್ ಆಚಕನಹಳ್ಳಿ 19
ಬಂಧನ ಮಾಡಲಾಗಿದೆ.

ಮತ್ತೆ ಐದು ಪುಟದಷ್ಟು    ಪ್ರೇಮ ಪತ್ರ ಬರೆದು ಪೊಲೀಸರಿಗೆ ಸವಾಲ್ ಹಾಕಿದ್ದ ಉಮೇಶ ಆಚಕನಳ್ಳಿ.
ಪತ್ರದಿಂದ ಮತ್ತೆ ಆತಂಕ ಉಂಟು ಮಾಡಿದ್ದನು. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಪ್ರಧಾನಿ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡ್ತಾರೆ: ಸಚಿವ ಸುಧಾಕರ್

ವಾಡಿಕೆಗಿಂತ ಆರು ದಿನ ಮುಂಚಿತವಾಗಿ ಮಾನ್ಸೂನ್ ಕೇರಳಕ್ಕೆ, ಇಲ್ಲಿದೆ ಮಾಹಿತಿ

ಶಿವಮೊಗ್ಗದಲ್ಲಿ ಒಂದೇ ಮೈದಾನದಲ್ಲಿ 5ಸಾವಿರ ಕ್ರಿಕೆಟ್ ಪಂದ್ಯ ವೀಕ್ಷಿಸಬಹುದು

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಮುಂದಿನ ಸುದ್ದಿ
Show comments