Webdunia - Bharat's app for daily news and videos

Install App

ಶಾಲೆಗೆ ಬೆಂಕಿ ಇಟ್ಟು, ಪ್ರೇಮ ಪತ್ರ ಬರೆದಿದ್ದ ಕಿರಾತಕ ಅರೆಸ್ಟ್

Webdunia
ಸೋಮವಾರ, 9 ಜುಲೈ 2018 (17:38 IST)
ಶಾಲೆಗೆ ಬೆಂಕಿ ಇಟ್ಟು, ನಂತರ ಪ್ರೇಮಪತ್ರವನ್ನು ಶಾಲೆಯಲ್ಲಿ ಎಸೆದು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದ್ದ ಕಿರಾತಕ ಕೊನೆಗೂ ಅರೆಸ್ಟ್ ಆಗಿದ್ದಾನೆ. ಉಮೇಶ್ ಆಚಕನಳ್ಳಿ ಬಂಧಿಸಿದ ಅಥಣಿ ಪೋಲಿಸರು.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ಜೂನ್ 3 ರಂದು ನಡೆದಿದ್ದ ಘಟನೆ ಇದಾಗಿತ್ತು.
ಒನ್ ಸೈಡ್ ಪ್ರೀತಿ ಮಾಡಿ ಶಾಲೆಗೆ ಬೆಂಕಿ ಇಟ್ಟು ದ್ವಂಸಗೊಳಿಸುವದಾಗಿ ಹೇಳಿದ್ದ ಉಮೇಶ್ ಆಚಕನಹಳ್ಳಿ 19
ಬಂಧನ ಮಾಡಲಾಗಿದೆ.

ಮತ್ತೆ ಐದು ಪುಟದಷ್ಟು    ಪ್ರೇಮ ಪತ್ರ ಬರೆದು ಪೊಲೀಸರಿಗೆ ಸವಾಲ್ ಹಾಕಿದ್ದ ಉಮೇಶ ಆಚಕನಳ್ಳಿ.
ಪತ್ರದಿಂದ ಮತ್ತೆ ಆತಂಕ ಉಂಟು ಮಾಡಿದ್ದನು. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments