ಗುಡಿಸಲಿಗೆ ಬೆಂಕಿ ತಗುಲಿ 9 ತಿಂಗಳ ಹಸುಗೂಸು ಸಜೀವ ದಹನ

Webdunia
ಶುಕ್ರವಾರ, 10 ಫೆಬ್ರವರಿ 2017 (09:44 IST)
ಚಾಮರಾಜನಗರ: ಆನೆಗಳನ್ನು ಬೆದರಿಸಲು ಹಚ್ಚಿದ ಬೆಂಕಿ ಗುಡಿಸಲಿಗೆ ತಗುಲಿ 9 ತಿಂಗಳ ಮಗು ಸಜೀವ ದಹನವಾದ ಘಟನೆ ಚಾಮರಾಜನಗರದ ಮಹದೇಶ್ವರ ಪುರ ವ್ಯಾಪ್ತಿಯಲ್ಲಿ ನಡೆದಿದೆ.

ಅರಣ್ಯ ಇಲಾಖೆಯ ಸಾಗುವಳಿ ಜಮೀನಿನಲ್ಲಿ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿದ್ದ ಬಡ ದಂಪತಿಯ 9 ತಿಂಗಳ ಕಂದಮ್ಮ ಬೆಂಕಿಗೆ ಆಹುತಿಯಾಗಿದೆ. ಇಲ್ಲಿ ಕಾಡಾನೆಗಳ ಹಾವಳಿ ಜಾಸ್ತಿಯಿದ್ದು, ಅವುಗಳನ್ನು ಬೆದರಿಸಲು ಬೆಂಕಿ ಹಚ್ಚಲಾಗಿತ್ತು. ಇದು ಅಕಸ್ಮತ್ತಾಗಿ ಗುಡಿಸಲಿಗೆ ತಗುಲಿದೆ.

ಈ ಸಂದರ್ಭದಲ್ಲಿ ತಾಯಿ ಪಕ್ಕದ ನದಿಗೆ ನೀರು ತರಲೆಂದು ಹೊರ ಹೋಗಿದ್ದಳು. ಈ ಸಂದರ್ಭದಲ್ಲಿ ಮಗು ಮಾತ್ರ ಮನೆಯಲ್ಲಿತ್ತು. ಆಗ ದುರ್ಘಟನೆ ನಡೆದಿದೆ. ಮಹದೇಶ್ವರಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ತಮ್ಮ ವಿದಾಯ ಭಾಷಣದಲ್ಲಿ ಮಹತ್ವದ ವಿಚಾರ ಹಂಚಿಕೊಂಡ ಸಿದ್ದರಾಮಯ್ಯ

ಬೆಂಗಳೂರು ಸ್ಟಾರ್ಟ್‌ಅಪ್ ನಿಯೋ ಸ್ಯಾನ್ ನಿಂದ ಸೇಫ್‌ಡಿಸ್ಪೋಸ್ ಬೆಂಗಳೂರು ಯೋಜನೆಗೆ ಚಾಲನೆ

ಮುಂದಿನ ಸುದ್ದಿ
Show comments