ಗುಡಿಸಲಿಗೆ ಬೆಂಕಿ ತಗುಲಿ 9 ತಿಂಗಳ ಹಸುಗೂಸು ಸಜೀವ ದಹನ

Webdunia
ಶುಕ್ರವಾರ, 10 ಫೆಬ್ರವರಿ 2017 (09:44 IST)
ಚಾಮರಾಜನಗರ: ಆನೆಗಳನ್ನು ಬೆದರಿಸಲು ಹಚ್ಚಿದ ಬೆಂಕಿ ಗುಡಿಸಲಿಗೆ ತಗುಲಿ 9 ತಿಂಗಳ ಮಗು ಸಜೀವ ದಹನವಾದ ಘಟನೆ ಚಾಮರಾಜನಗರದ ಮಹದೇಶ್ವರ ಪುರ ವ್ಯಾಪ್ತಿಯಲ್ಲಿ ನಡೆದಿದೆ.

ಅರಣ್ಯ ಇಲಾಖೆಯ ಸಾಗುವಳಿ ಜಮೀನಿನಲ್ಲಿ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿದ್ದ ಬಡ ದಂಪತಿಯ 9 ತಿಂಗಳ ಕಂದಮ್ಮ ಬೆಂಕಿಗೆ ಆಹುತಿಯಾಗಿದೆ. ಇಲ್ಲಿ ಕಾಡಾನೆಗಳ ಹಾವಳಿ ಜಾಸ್ತಿಯಿದ್ದು, ಅವುಗಳನ್ನು ಬೆದರಿಸಲು ಬೆಂಕಿ ಹಚ್ಚಲಾಗಿತ್ತು. ಇದು ಅಕಸ್ಮತ್ತಾಗಿ ಗುಡಿಸಲಿಗೆ ತಗುಲಿದೆ.

ಈ ಸಂದರ್ಭದಲ್ಲಿ ತಾಯಿ ಪಕ್ಕದ ನದಿಗೆ ನೀರು ತರಲೆಂದು ಹೊರ ಹೋಗಿದ್ದಳು. ಈ ಸಂದರ್ಭದಲ್ಲಿ ಮಗು ಮಾತ್ರ ಮನೆಯಲ್ಲಿತ್ತು. ಆಗ ದುರ್ಘಟನೆ ನಡೆದಿದೆ. ಮಹದೇಶ್ವರಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments