ನಿಂತಿರುವ ಬಸ್ ಗಳಿಗೆ ತಗಲಿದೆ ಬೆಂಕಿ- 9 ಕ್ಕೂ ಹೆಚ್ಚು ಬಸ್ ಗಳು ಭಸ್ಮ

Webdunia
ಸೋಮವಾರ, 30 ಅಕ್ಟೋಬರ್ 2023 (14:02 IST)
ನಗರದ ವೀರ ಭದ್ರದ ನಗರದಲ್ಲಿ ಅಗ್ನಿ ಅವಘಡ ನಡೆದಿದೆ.ನಿಂತಿರುವ ಬಸ್ ಗಳಿಗೆ ಬೆಂಕಿ ತಗುಲಿದೆ.ಘಟನ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ದೌಡಯಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.
 
ನೋಡು ನೋಡುತ್ತಿದ್ದಂತೆ ಬಸ್ ಗಳಿಗೆ ಬೆಂಕಿ ತಗ್ಗಲಿದ್ದು,ಕ್ಷಣಮಾತ್ರದಲ್ಲಿ ಬಸ್ ಗಳಿಗೆ ಬೆಂಕಿ ಹೊತ್ತಿಕೊಂಡಿದೆ.9 ಬಸ್ ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 
ಎಸ್ ವಿ ಕೋಚ್ ಅನ್ನುವ ಹೆಸ್ರಲ್ಲಿ ಗ್ಯಾರೇಜ್ ನಡೆಸಲಾಗ್ತಿತ್ತು. ಕಟ್ಟಿಂಗ್ ಹಾಗೂ ವೆಲ್ಡಿಂಗ್ ಮಷಿನ್ ಗಳನ್ನ ಬಳಸಿ ಕೆಲಸ ಮಾಡಲಾಗುತ್ತೆ.ಈಗ ಬೆಂಕಿ ಹೊತ್ತಿಕೊಂಡಿದ್ದು ,ಪೊಲೀಸರು ತನಿಖೆ ಶುರುಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಆಂಬ್ಯುಲೆನ್ಸ್‌ ಹೆಸರಲ್ಲಿ ಸಮಾಜ ಸೇವೆ ಮಾಡುತ್ತಿದ್ದ ಬೆಳ್ತಂಗಡಿ ಜಲೀಲ್‌ ಬಾಬಾನ ನಿಜಬಣ್ಣ ತಿಳಿದ್ರೆ ಶಾಕ್

ಮಾಜಿ ಕೇಂದ್ರ ಸಚಿವರ ಮಗಳೊಬ್ಬಳ ಎಂತಹ ದರ್ಪ: ಕರ್ತವ್ಯದಲ್ಲಿದ್ದ ಬ್ಯಾಂಕ್ ಮ್ಯಾನೇಜರ್ ಮೇಲೆ ಹೀಗೇ ನಡೆದುಕೊಳ್ಳುವುದಾ, Video

ಮುಂದಿನ ಸುದ್ದಿ
Show comments