Webdunia - Bharat's app for daily news and videos

Install App

ನಿಂತಿರುವ ಬಸ್ ಗಳಿಗೆ ತಗಲಿದೆ ಬೆಂಕಿ- 9 ಕ್ಕೂ ಹೆಚ್ಚು ಬಸ್ ಗಳು ಭಸ್ಮ

Webdunia
ಸೋಮವಾರ, 30 ಅಕ್ಟೋಬರ್ 2023 (14:02 IST)
ನಗರದ ವೀರ ಭದ್ರದ ನಗರದಲ್ಲಿ ಅಗ್ನಿ ಅವಘಡ ನಡೆದಿದೆ.ನಿಂತಿರುವ ಬಸ್ ಗಳಿಗೆ ಬೆಂಕಿ ತಗುಲಿದೆ.ಘಟನ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ದೌಡಯಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.
 
ನೋಡು ನೋಡುತ್ತಿದ್ದಂತೆ ಬಸ್ ಗಳಿಗೆ ಬೆಂಕಿ ತಗ್ಗಲಿದ್ದು,ಕ್ಷಣಮಾತ್ರದಲ್ಲಿ ಬಸ್ ಗಳಿಗೆ ಬೆಂಕಿ ಹೊತ್ತಿಕೊಂಡಿದೆ.9 ಬಸ್ ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 
ಎಸ್ ವಿ ಕೋಚ್ ಅನ್ನುವ ಹೆಸ್ರಲ್ಲಿ ಗ್ಯಾರೇಜ್ ನಡೆಸಲಾಗ್ತಿತ್ತು. ಕಟ್ಟಿಂಗ್ ಹಾಗೂ ವೆಲ್ಡಿಂಗ್ ಮಷಿನ್ ಗಳನ್ನ ಬಳಸಿ ಕೆಲಸ ಮಾಡಲಾಗುತ್ತೆ.ಈಗ ಬೆಂಕಿ ಹೊತ್ತಿಕೊಂಡಿದ್ದು ,ಪೊಲೀಸರು ತನಿಖೆ ಶುರುಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments