ಕರ್ನಾಟಕದಲ್ಲಿ ಪಟಾಕಿ ಬ್ಯಾನ್ ತಮಿಳುನಾಡಿಗೆ ಹೋಗಿ ಅಂಗಡಿ ತೆರೆದ ವ್ಯಾಪಾರಿಗಳು

Webdunia
ಭಾನುವಾರ, 12 ನವೆಂಬರ್ 2023 (17:00 IST)
ಅತ್ತಿಬೆಲೆಯ ಪಟಾಕಿ  ದುರಂತದಲ್ಲಿ 17 ಮಂದಿ ಸಾವನ್ನಪ್ಪಿದ್ರು .ಈ ಹಿನ್ನೆಲೆ ಬೆಂಗಳೂರು ನಗರದಲ್ಲಿ ಪಟಾಕಿ ಮಾರಾಟ ನಿಷೇದ ಮಾಡಲಾಗಿದೆ.ನಗರದಲ್ಲಿ ಅನುಮತಿ ಇಲ್ಲದೆ ಮಾರಾಟ ಮಾಡಬಾರದು ಎಂದು ಬಿಬಿಎಂಪಿ ಖಡಕ್ ಆದೇಶ ನೀಡಿತ್ತು.ಬಿಬಿಎಂಪಿ ನಿಗದಿತ ಪ್ರದೇಶದಲ್ಲಿ ಕೆಲವರಿಗೆ ಮಾತ್ರ ಮಾರಾಟಕ್ಕೆ ಅನುಮತಿ ನೀಡಿತ್ತು.ಗ್ರೀನ್ ಪಟಾಕಿಗಳನ್ನ ಮಾತ್ರ ಮಾರಾಟ ಮಾಡೋಕೆ ಅನುಮತಿ ನೀಡಲಾಗಿತ್ತು .ಅಗ್ನಿ ದುರಂತದ ನಂತರ, ಅನುಮತಿಯಿಲ್ಲದೆ ದೊಡ್ಡ ಪ್ರಮಾಣದಲ್ಲಿ ಪಟಾಕಿಗಳನ್ನು ಸಂಗ್ರಹಿಸಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಸಿಜ್ ಮಾಡಿದ್ದಾರೆ.
 
ಕರ್ನಾಟಕದಲ್ಲಿ ಪಟಾಕಿ ಮಾರಾಟವನ್ನು ನಿಷೇಧಿಸಿದ ನಂತರ ಬೆಂಗಳೂರಿನ ಪಟಾಕಿ ಮಾರಾಟಗಾರರು ತಮಿಳುನಾಡಿ ನತ್ತ ಮುಖ ಮಾಡಿದ್ದಾರೆ.ಬೆಂಗಳೂರಿನ ಪಟಾಕಿ ಮಾರಾಟಗಾರರು ತಮಿಳುನಾಡಿನಲ್ಲಿ ಪಟಾಕಿ ಮಾರಾಟ ಮಾಡಲು ತಾತ್ಕಾಲಿಕ ಅಂಗಡಿಗಳನ್ನು ತೆರೆದಿದ್ದಾರೆ.ಹೀಗಾಗಿ ಪಟಾಕಿ ಮಾರಾಟ ಗಾರರಿಗೆ ಬಾರಿ ಹೊಡೆತ ಬಿದ್ದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲೇ ನಿದ್ದೆ ಹೋದ ಡಿಕೆ ಶಿವಕುಮಾರ್: ರಾತ್ರಿಯೆಲ್ಲಾ ನಿದ್ರೆಯಿಲ್ವಾ ಎಂದು ಕಾಲೆಳದ ಆರ್ ಅಶೋಕ್

ಹೆಚ್ಚು ವೋಟ್ ಪಡೆದಿದ್ದು ಸರ್ದಾರ್ ವಲ್ಲಭಾಯಿ ಪಟೇಲ್, ಆದ್ರೆ ನೆಹರೂ ಹೇಗೆ ಪ್ರಧಾನಿಯಾದ್ರು

ಚುನಾವಣಾ ಆಯೋಗಕ್ಕೂ ಅಂಕುಶವಿರಬೇಕು ಎಂಬ ರಾಹುಲ್ ಗಾಂಧಿ ಅಭಿಪ್ರಾಯ ಒಪ್ಪುತ್ತೀರಾ

ನಾನೇನು ಮಾತನಾಡಬೇಕೆಂದು ನಾನು ನಿರ್ಧರಿಸುತ್ತೇನೆ: ರಾಹುಲ್ ಗಾಂಧಿ ಬೆವರಿಳಿಸಿದ ಅಮಿತ್ ಶಾ Video

ಸಿಎಂ ಬದಲಾವಣೆ ಬಗ್ಗೆ ಬೆಳಗಾವಿಯಲ್ಲೇ ನಡೆಯಿತು ಮಹತ್ವದ ವಿದ್ಯಮಾನ

ಮುಂದಿನ ಸುದ್ದಿ
Show comments