Webdunia - Bharat's app for daily news and videos

Install App

ಕರ್ನಾಟಕದಲ್ಲಿ ಪಟಾಕಿ ಬ್ಯಾನ್ ತಮಿಳುನಾಡಿಗೆ ಹೋಗಿ ಅಂಗಡಿ ತೆರೆದ ವ್ಯಾಪಾರಿಗಳು

Webdunia
ಭಾನುವಾರ, 12 ನವೆಂಬರ್ 2023 (17:00 IST)
ಅತ್ತಿಬೆಲೆಯ ಪಟಾಕಿ  ದುರಂತದಲ್ಲಿ 17 ಮಂದಿ ಸಾವನ್ನಪ್ಪಿದ್ರು .ಈ ಹಿನ್ನೆಲೆ ಬೆಂಗಳೂರು ನಗರದಲ್ಲಿ ಪಟಾಕಿ ಮಾರಾಟ ನಿಷೇದ ಮಾಡಲಾಗಿದೆ.ನಗರದಲ್ಲಿ ಅನುಮತಿ ಇಲ್ಲದೆ ಮಾರಾಟ ಮಾಡಬಾರದು ಎಂದು ಬಿಬಿಎಂಪಿ ಖಡಕ್ ಆದೇಶ ನೀಡಿತ್ತು.ಬಿಬಿಎಂಪಿ ನಿಗದಿತ ಪ್ರದೇಶದಲ್ಲಿ ಕೆಲವರಿಗೆ ಮಾತ್ರ ಮಾರಾಟಕ್ಕೆ ಅನುಮತಿ ನೀಡಿತ್ತು.ಗ್ರೀನ್ ಪಟಾಕಿಗಳನ್ನ ಮಾತ್ರ ಮಾರಾಟ ಮಾಡೋಕೆ ಅನುಮತಿ ನೀಡಲಾಗಿತ್ತು .ಅಗ್ನಿ ದುರಂತದ ನಂತರ, ಅನುಮತಿಯಿಲ್ಲದೆ ದೊಡ್ಡ ಪ್ರಮಾಣದಲ್ಲಿ ಪಟಾಕಿಗಳನ್ನು ಸಂಗ್ರಹಿಸಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಸಿಜ್ ಮಾಡಿದ್ದಾರೆ.
 
ಕರ್ನಾಟಕದಲ್ಲಿ ಪಟಾಕಿ ಮಾರಾಟವನ್ನು ನಿಷೇಧಿಸಿದ ನಂತರ ಬೆಂಗಳೂರಿನ ಪಟಾಕಿ ಮಾರಾಟಗಾರರು ತಮಿಳುನಾಡಿ ನತ್ತ ಮುಖ ಮಾಡಿದ್ದಾರೆ.ಬೆಂಗಳೂರಿನ ಪಟಾಕಿ ಮಾರಾಟಗಾರರು ತಮಿಳುನಾಡಿನಲ್ಲಿ ಪಟಾಕಿ ಮಾರಾಟ ಮಾಡಲು ತಾತ್ಕಾಲಿಕ ಅಂಗಡಿಗಳನ್ನು ತೆರೆದಿದ್ದಾರೆ.ಹೀಗಾಗಿ ಪಟಾಕಿ ಮಾರಾಟ ಗಾರರಿಗೆ ಬಾರಿ ಹೊಡೆತ ಬಿದ್ದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments