Webdunia - Bharat's app for daily news and videos

Install App

ಕರ್ನಾಟಕದಲ್ಲಿ ಪಟಾಕಿ ಬ್ಯಾನ್ ತಮಿಳುನಾಡಿಗೆ ಹೋಗಿ ಅಂಗಡಿ ತೆರೆದ ವ್ಯಾಪಾರಿಗಳು

Webdunia
ಭಾನುವಾರ, 12 ನವೆಂಬರ್ 2023 (17:00 IST)
ಅತ್ತಿಬೆಲೆಯ ಪಟಾಕಿ  ದುರಂತದಲ್ಲಿ 17 ಮಂದಿ ಸಾವನ್ನಪ್ಪಿದ್ರು .ಈ ಹಿನ್ನೆಲೆ ಬೆಂಗಳೂರು ನಗರದಲ್ಲಿ ಪಟಾಕಿ ಮಾರಾಟ ನಿಷೇದ ಮಾಡಲಾಗಿದೆ.ನಗರದಲ್ಲಿ ಅನುಮತಿ ಇಲ್ಲದೆ ಮಾರಾಟ ಮಾಡಬಾರದು ಎಂದು ಬಿಬಿಎಂಪಿ ಖಡಕ್ ಆದೇಶ ನೀಡಿತ್ತು.ಬಿಬಿಎಂಪಿ ನಿಗದಿತ ಪ್ರದೇಶದಲ್ಲಿ ಕೆಲವರಿಗೆ ಮಾತ್ರ ಮಾರಾಟಕ್ಕೆ ಅನುಮತಿ ನೀಡಿತ್ತು.ಗ್ರೀನ್ ಪಟಾಕಿಗಳನ್ನ ಮಾತ್ರ ಮಾರಾಟ ಮಾಡೋಕೆ ಅನುಮತಿ ನೀಡಲಾಗಿತ್ತು .ಅಗ್ನಿ ದುರಂತದ ನಂತರ, ಅನುಮತಿಯಿಲ್ಲದೆ ದೊಡ್ಡ ಪ್ರಮಾಣದಲ್ಲಿ ಪಟಾಕಿಗಳನ್ನು ಸಂಗ್ರಹಿಸಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಸಿಜ್ ಮಾಡಿದ್ದಾರೆ.
 
ಕರ್ನಾಟಕದಲ್ಲಿ ಪಟಾಕಿ ಮಾರಾಟವನ್ನು ನಿಷೇಧಿಸಿದ ನಂತರ ಬೆಂಗಳೂರಿನ ಪಟಾಕಿ ಮಾರಾಟಗಾರರು ತಮಿಳುನಾಡಿ ನತ್ತ ಮುಖ ಮಾಡಿದ್ದಾರೆ.ಬೆಂಗಳೂರಿನ ಪಟಾಕಿ ಮಾರಾಟಗಾರರು ತಮಿಳುನಾಡಿನಲ್ಲಿ ಪಟಾಕಿ ಮಾರಾಟ ಮಾಡಲು ತಾತ್ಕಾಲಿಕ ಅಂಗಡಿಗಳನ್ನು ತೆರೆದಿದ್ದಾರೆ.ಹೀಗಾಗಿ ಪಟಾಕಿ ಮಾರಾಟ ಗಾರರಿಗೆ ಬಾರಿ ಹೊಡೆತ ಬಿದ್ದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments