Webdunia - Bharat's app for daily news and videos

Install App

ಪಟಾಕಿ ಹಚ್ಚಿ ರಸ್ತೆಯಲ್ಲಿ ಓಡಾಡುವವರ ಮೇಲೆಸೆದು ಪುಂಡಾಟ

Webdunia
ಬುಧವಾರ, 26 ಅಕ್ಟೋಬರ್ 2022 (14:21 IST)
ಪಟಾಕಿ ರಸ್ತೆಯಲ್ಲಿ ಓಡಾಡುವವರ ಮೈಮೇಲೆ ಎಸೆದು ಪುಂಡಾಟ ಮೆರೆದಿದ್ದಾರೆ.ಅದನ್ನ ಕೇಳಿದೇ ತಪ್ಪಾಯ್ತು ಅನ್ನಿಸುತ್ತೆ.ಯುವಕರ ಗುಂಪಿನಿಂದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ.ತಡರಾತ್ರಿ ಜ್ಞಾನಭಾರತಿ ವ್ಯಾಪ್ತಿಯ ಮಾರುತಿ ನಗರದಲ್ಲಿ ಈ ಘಟನೆ ನಡೆದಿದೆ.
 
ಮಹಾದೇವಸ್ವಾಮಿ ಎಂಬುವವರ ಮೇಲೆ ಸ್ಥಳಿಯ ಯುವಕರಿಂದ ಹಲ್ಲೆ ನಡೆದಿದೆ.ಕುತ್ತಿಗೆಯ ಮೂಳೆ ಮುರಿಯುವಂತೆ  ಪುಡಾರಿಗಳ ಗುಂಪು‌ ಹಲ್ಲೆ ಮಾಡಿದ್ದಾರೆ.ಬೆಳಿಗ್ಗೆಯಿಂದಲೂ ಏರಿಯಾದಲ್ಲಿ‌ ಪಟಾಕಿ ಸಿಡಿಸುತ್ತಿದ್ದ 7-8 ಯುವಕರ ಗುಂಪು ರಸ್ತೆಯಲ್ಲಿ ಓಡಾಡುವ ಮಹಿಳೆಯರು, ವೃದ್ಧರ ಮೇಲೆ ಪಟಾಕಿ ಎಸೆಯುತ್ತಿದ್ರು.ರಾತ್ರಿ ರಸ್ತೆಯಲ್ಲಿ ತೆರಳುತ್ತಿದ್ದ ಮಹಾದೇವಸ್ವಾಮಿ ಎಂಬುವವರ ಮೇಲೆಯೂ ಪಟಾಕಿ ಎಸೆದಿದ್ರು.ಪ್ರಶ್ನಿಸಿದ್ದಕ್ಕೆ ಪ್ಲಾಸ್ಟಿಕ್ ಟ್ರೇನಿಂದ ಮಹಾದೇವಸ್ವಾಮಿ ಮೇಲೆ ಹಲ್ಲೆ  ಮಾಡಿದ್ದಾರೆ.ಈ ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ‌ ಸೆರೆಯಾಗಿದೆ.ಹಲ್ಲೆಗೊಳಗಾದ ಮಹಾದೇವಸ್ವಾಮಿ ಜ್ಞಾನಭಾರತಿ ಠಾಣೆಗೆ ದೂರು ನೀಡಿದ್ದಾರೆ.ಸದ್ಯ ಮೂವರನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments