Webdunia - Bharat's app for daily news and videos

Install App

ಪಟಾಕಿ ಹಚ್ಚಿ ರಸ್ತೆಯಲ್ಲಿ ಓಡಾಡುವವರ ಮೇಲೆಸೆದು ಪುಂಡಾಟ

Webdunia
ಬುಧವಾರ, 26 ಅಕ್ಟೋಬರ್ 2022 (14:21 IST)
ಪಟಾಕಿ ರಸ್ತೆಯಲ್ಲಿ ಓಡಾಡುವವರ ಮೈಮೇಲೆ ಎಸೆದು ಪುಂಡಾಟ ಮೆರೆದಿದ್ದಾರೆ.ಅದನ್ನ ಕೇಳಿದೇ ತಪ್ಪಾಯ್ತು ಅನ್ನಿಸುತ್ತೆ.ಯುವಕರ ಗುಂಪಿನಿಂದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ.ತಡರಾತ್ರಿ ಜ್ಞಾನಭಾರತಿ ವ್ಯಾಪ್ತಿಯ ಮಾರುತಿ ನಗರದಲ್ಲಿ ಈ ಘಟನೆ ನಡೆದಿದೆ.
 
ಮಹಾದೇವಸ್ವಾಮಿ ಎಂಬುವವರ ಮೇಲೆ ಸ್ಥಳಿಯ ಯುವಕರಿಂದ ಹಲ್ಲೆ ನಡೆದಿದೆ.ಕುತ್ತಿಗೆಯ ಮೂಳೆ ಮುರಿಯುವಂತೆ  ಪುಡಾರಿಗಳ ಗುಂಪು‌ ಹಲ್ಲೆ ಮಾಡಿದ್ದಾರೆ.ಬೆಳಿಗ್ಗೆಯಿಂದಲೂ ಏರಿಯಾದಲ್ಲಿ‌ ಪಟಾಕಿ ಸಿಡಿಸುತ್ತಿದ್ದ 7-8 ಯುವಕರ ಗುಂಪು ರಸ್ತೆಯಲ್ಲಿ ಓಡಾಡುವ ಮಹಿಳೆಯರು, ವೃದ್ಧರ ಮೇಲೆ ಪಟಾಕಿ ಎಸೆಯುತ್ತಿದ್ರು.ರಾತ್ರಿ ರಸ್ತೆಯಲ್ಲಿ ತೆರಳುತ್ತಿದ್ದ ಮಹಾದೇವಸ್ವಾಮಿ ಎಂಬುವವರ ಮೇಲೆಯೂ ಪಟಾಕಿ ಎಸೆದಿದ್ರು.ಪ್ರಶ್ನಿಸಿದ್ದಕ್ಕೆ ಪ್ಲಾಸ್ಟಿಕ್ ಟ್ರೇನಿಂದ ಮಹಾದೇವಸ್ವಾಮಿ ಮೇಲೆ ಹಲ್ಲೆ  ಮಾಡಿದ್ದಾರೆ.ಈ ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ‌ ಸೆರೆಯಾಗಿದೆ.ಹಲ್ಲೆಗೊಳಗಾದ ಮಹಾದೇವಸ್ವಾಮಿ ಜ್ಞಾನಭಾರತಿ ಠಾಣೆಗೆ ದೂರು ನೀಡಿದ್ದಾರೆ.ಸದ್ಯ ಮೂವರನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ವಿಜಯೇಂದ್ರ

ಕಿಂಗ್‌ ಕೋಬ್ರಾ ಪೋಟೋ ರಾಕೆಟ್‌: ಇಬ್ಬರ ವಿರುದ್ಧ ಎಫ್‌ಐಆರ್‌

ಧರ್ಮಸ್ಥಳದಲ್ಲಿ ಮಗಳು ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ್ದ ಸುಜಾತಾ ಭಟ್‌ಗೆ ಎದುರಾಯಿತು ವಿಚಾರಣೆ

ದಸರಾ ಉದ್ಘಾಟನೆ ಯಾರಿಂದ ಎಂದು ಘೋಷಿಸಿದ ಸಿಎಂ ಸಿದ್ದರಾಮಯ್ಯ

ಸೋನಿಯಾ ಗಾಂಧಿಯಿಂದ ದಸರಾ ಉದ್ಘಾಟನೆ: ಸಿಎಂ ಕಚೇರಿಯಿಂದಲೇ ಬಂತು ಅಪ್ ಡೇಟ್

ಮುಂದಿನ ಸುದ್ದಿ
Show comments