Webdunia - Bharat's app for daily news and videos

Install App

ಪಟಾಕಿ ಅವಘಡ- ಆಸ್ಪತ್ರೆಯಲ್ಲಿ 13 ಕ್ಕೂ ಹೆಚ್ಚು ಕೇಸ್ ದಾಖಲು

Webdunia
ಬುಧವಾರ, 26 ಅಕ್ಟೋಬರ್ 2022 (16:48 IST)
ಪಟಾಕಿ ಅವಘಡದಿಂದ ಈವರೆಗೆ ಬೆಂಗಳೂರಿನಲ್ಲಿ 13 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ.ಗಾಯಗೊಂಡವರಿಗೆ ಮಿಂಟೊ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗ್ತಿದೆ.ಹಲವು ಆಸ್ಪತ್ರೆಯಲ್ಲಿ ಗಾಯಾಳುಗಳನ್ನ ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಲಾಗುತ್ತಿದ್ದು,ಸಣ್ಣ ಪುಟ್ಟ ಗಾಯವಾದವರನ್ನು ಚಿಕಿತ್ಸೆ ನೀಡಿ ವೈದ್ಯರು ಮನೆಗೆ ಕಳುಹಿಸಿದ್ದಾರೆ.ಬೆಂಗಳೂರಿನ ಮಿಂಟೊ ಆಸ್ಪತ್ರೆಯಲ್ಲಿ ಪಟಾಕಿಯಿಂದ ಗಾಯಗೊಂಡವರಿಗೆ ಪ್ರತ್ಯೇಕ ವಾರ್ಡ್ ಕೂಡ ಇದ್ದು, ಸೂಕ್ತ ಚಿಕಿತ್ಸೆ ನೀಡಲಾಗ್ತಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನದಲ್ಲಿ ಹಠಾತ್ ಪ್ರವಾಹಕ್ಕೆ 300ಕ್ಕೂ ಅಧಿಕ ಸಾವು

ಧರ್ಮಸ್ಥಳ ಬುರುಡೆ ರಹಸ್ಯ, ನಿರ್ಣಾಯಕ ಘಟ್ಟದಲ್ಲಿ ಕಾರ್ಮಿಕರ ಸಹಿ ಪಡೆದ ಎಸ್‌ಐಟಿ

ನಾಳೆ ಭಾರತಕ್ಕೆ ಶುಭಾಂಶು ಶುಕ್ಲಾ, ಸೋಮವಾರ ಪ್ರಧಾನಿ ಮೋದಿ ಭೇಟಿ ಸಾಧ್ಯತೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments