Webdunia - Bharat's app for daily news and videos

Install App

ಪಟಾಕಿ ಅವಘಡ: 40ಕ್ಕೂ ಹೆಚ್ಚು ಪ್ರಕರಣ

Webdunia
ಶುಕ್ರವಾರ, 4 ನವೆಂಬರ್ 2022 (17:54 IST)
ದೀಪಾವಳಿ ಮುಗಿದರೂ ರಾಜಧಾನಿಯಲ್ಲಿ ಪಟಾಕಿ ಅವಘಡಗಳು ನಿಂತಿಲ್ಲ. ದೀಪಾವಳಿ ಮುಗಿದಿದ್ದರೂ ಈವರಗೆ ಸುಮಾರು 40ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಮೂರು ವರ್ಷದ ಅವಧಿಯಲ್ಲಿಈ ವರ್ಷ ಗರಿಷ್ಠ ಪ್ರಕರಣಗಳು ವರದಿಯಾಗಿವೆ. ಪಟಾಕಿ ಬಗ್ಗೆ ಜಾಗೃತಿ ಮೂಡಿಸಿದರೂ ಪಟಾಕಿ ಅವಘಡಗಳು ನಿಲ್ಲುತ್ತಿಲ್ಲ. ಕೆಲವರ ಕಣ್ಣಿಗೆ ಗಂಭೀರ ಹಾನಿಯಾಗಿದ್ದು, ದೃಷ್ಟಿಯನ್ನು ಕಳೆದುಕೊಳ್ಳುವಂತಹ ಘಟನೆಗಳು ವರದಿಯಾಗಿದೆ . 
ಈ ಬಾರಿ 5 ಮಂದಿ ಕಣ್ಣಿಗೆ ಗಂಭೀರ ಗಾಯಗಳಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಈ ಪೈಕಿ 18 ಮಂದಿಗೆ ಗಂಭೀರ ಗಾಯವಾಗಿದ್ದು, ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆಯಿದೆ ಬೆಂಗಳೂರಿನ ಎಂದು ಮಿಂಟೋ ಆಸ್ಪತ್ರೆ ನಿರ್ದೇಶಕಿ ಡಾ. ಸುಜಾತಾ ರಾಥೋಡ್ ಮಾಹಿತಿ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments