Webdunia - Bharat's app for daily news and videos

Install App

ಗಲಾಟೆ ನಡುವೆ ಫೈರಿಂಗ್ – ಆರೋಪಿಗಳು ಏನಾದ್ರು

Webdunia
ಸೋಮವಾರ, 23 ಸೆಪ್ಟಂಬರ್ 2019 (16:28 IST)
ಎರಡು ತಂಡಗಳ ನಡುವೆ ಗಲಾಟೆ ನಡೆಯುತ್ತಿದ್ದಾಗ ನಡೆದ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿ ಆರೋಪಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ಉಳ್ಳಾಲದಲ್ಲಿ ನಡೆದ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ.
ಇತ್ತಂಡಗಳ ನಡುವೆ ಆಗಿದ್ದ ಗಲಾಟೆ ಮದ್ಯೆ ಫೈರಿಂಗ್ ನಡೆದಿತ್ತು.

ಎರಡು ತಂಡಗಳ ಹಲವು ಆರೋಪಿಗಳು ಅರೆಸ್ಟ್ ಆಗಿದ್ದಾರೆ.

ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಕಾರಿನಲ್ಲಿದ್ದ ಐದು ಆರೋಪಿಗಳು ಅರೆಸ್ಟ್ ಆಗಿದ್ದಾರೆ.

ಕಿಲಿರಿಯಾನಗರ ನಿವಾಸಿಗಳಾದ 9 ಜನ ಅರೆಸ್ಟ್ ಆಗಿದ್ದಾರೆ. ಉಳ್ಳಾಲ ಪೊಲೀಸರಿಂದ ಬಂಧನವಾಗಿದೆ. ರಾತ್ರಿ 11.30 ಕ್ಕೆ ಎರಡು ತಂಡಗಳ ನಡುವೆ ಜಗಳವಾಗಿ ಗುಂಡಿನ ದಾಳಿಯಾಗಿತ್ತು. ಕಾಂಗ್ರೆಸ್ ಮುಖಂಡ ಸುಹೈಲ್ ತನ್ನ ಲೈಸೆನ್ಸ್ ವೆಪನ್ ನಿಂದ ಗುಂಡು ಹಾರಿಸಿದ್ದ. ಈ ವೇಳೆ ಇರ್ಷಾದ್ ಗೆ ಗುಂಡು ತಗುಲಿತ್ತು. ಜಗಳದಲ್ಲಿ ಸುಹೈಲ್ ಗೂ ಗಾಯವಾಗಿತ್ತು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments