Webdunia - Bharat's app for daily news and videos

Install App

ಗಲಾಟೆ ನಡುವೆ ಫೈರಿಂಗ್ – ಆರೋಪಿಗಳು ಏನಾದ್ರು

Webdunia
ಸೋಮವಾರ, 23 ಸೆಪ್ಟಂಬರ್ 2019 (16:28 IST)
ಎರಡು ತಂಡಗಳ ನಡುವೆ ಗಲಾಟೆ ನಡೆಯುತ್ತಿದ್ದಾಗ ನಡೆದ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿ ಆರೋಪಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ಉಳ್ಳಾಲದಲ್ಲಿ ನಡೆದ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ.
ಇತ್ತಂಡಗಳ ನಡುವೆ ಆಗಿದ್ದ ಗಲಾಟೆ ಮದ್ಯೆ ಫೈರಿಂಗ್ ನಡೆದಿತ್ತು.

ಎರಡು ತಂಡಗಳ ಹಲವು ಆರೋಪಿಗಳು ಅರೆಸ್ಟ್ ಆಗಿದ್ದಾರೆ.

ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಕಾರಿನಲ್ಲಿದ್ದ ಐದು ಆರೋಪಿಗಳು ಅರೆಸ್ಟ್ ಆಗಿದ್ದಾರೆ.

ಕಿಲಿರಿಯಾನಗರ ನಿವಾಸಿಗಳಾದ 9 ಜನ ಅರೆಸ್ಟ್ ಆಗಿದ್ದಾರೆ. ಉಳ್ಳಾಲ ಪೊಲೀಸರಿಂದ ಬಂಧನವಾಗಿದೆ. ರಾತ್ರಿ 11.30 ಕ್ಕೆ ಎರಡು ತಂಡಗಳ ನಡುವೆ ಜಗಳವಾಗಿ ಗುಂಡಿನ ದಾಳಿಯಾಗಿತ್ತು. ಕಾಂಗ್ರೆಸ್ ಮುಖಂಡ ಸುಹೈಲ್ ತನ್ನ ಲೈಸೆನ್ಸ್ ವೆಪನ್ ನಿಂದ ಗುಂಡು ಹಾರಿಸಿದ್ದ. ಈ ವೇಳೆ ಇರ್ಷಾದ್ ಗೆ ಗುಂಡು ತಗುಲಿತ್ತು. ಜಗಳದಲ್ಲಿ ಸುಹೈಲ್ ಗೂ ಗಾಯವಾಗಿತ್ತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಚಳುವಳಿಗಳ ಕುರಿತು ಚರ್ಚೆಗೆ ಸರ್ಕಾರ ಸಿದ್ಧ, ಆದರೆ ಗೃಹ ಸಚಿವರ ಉತ್ತರಕ್ಕೆ ವಿಪಕ್ಷಗಳು ಅಡ್ಡಿಪಡಿಸಬಾರದು

ಎರಡನೇ ದಿನದ ಪಾದಯಾತ್ರೆಗೆ ಎಚ್‌ಡಿ ದೇವೇಗೌಡ ಸಾಥ್, ಫೋಸ್ಟ್ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

ಜಪಾನಿನ ವ್ಯಕ್ತಿಯೊಬ್ಬರು ನಾಯಿಯಂತೆ ಕಾಣಲು ₹220ಕೋಟಿ ಖರ್ಚು ಮಾಡಿದ್ರಾ, ಇದು ನಿಜನಾ

ಕಾಂಗ್ರೆಸ್‍ನವರದ್ದು ನಾಯಿ ಸಂಸ್ಕøತಿ: ಛಲವಾದಿ ನಾರಾಯಣಸ್ವಾಮಿ

ವಿಧಾನಸಭೆಯತ್ತ ಮೆರವಣಿಗೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಜಲಫಿರಂಗಿ

ಮುಂದಿನ ಸುದ್ದಿ
Show comments