ಥಿಯೇಟರ್​ನಲ್ಲೇ ಗುಂಡಿನ ದಾಳಿ

Webdunia
ಬುಧವಾರ, 20 ಏಪ್ರಿಲ್ 2022 (19:56 IST)
ಕೆಜಿಎಪ್-2 ಸಿನಿಮಾ ನೋಡುವಾಗ ಕ್ಷುಲ್ಲಕ ಕಾರಣಕ್ಕೆ ಥಿಯೇಟರ್​ನಲ್ಲೇ ಗುಂಡಿನ ದಾಳಿ ನಡೆದಿದ್ದು, ಯುವಕನೊಬ್ಬನ ಸ್ಥಿತಿ ಗಂಭೀರವಾಗಿದೆ.ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ರಾಜಶ್ರೀ ಟಾಕೀಸ್​ನಲ್ಲಿ ಮಂಗಳವಾರ ರಾತ್ರಿ 10-30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಸಿನಿಮಾ ನೋಡಲು ಬಂದಿದ್ದ ಪ್ರೇಕ್ಷಕರು ಬೆಚ್ಚಿಬಿದ್ದಿದ್ದಾರೆ. ಪಂಚನಾಮೆ ಆಗುವವರೆಗೂ ಥಿಯೇಟರ್ ಬಂದ್ ಮಾಡಲಾಗಿದೆ. ಶಿಗ್ಗಾವಿ ತಾಲೂಕಿನ ಮುಗಳಿ ಗ್ರಾಮದ ವಸಂತಕುಮಾರ್ ಶಿವಪೂರ ಎಂಬಾತನ ಮೇಲೆ 3 ಸುತ್ತಿನ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ವಸಂತಕುಮಾರ್​ನ ಹೊಟ್ಟೆಗೆ ಗುಂಡು ಹೊಕ್ಕಿದ್ದು, ತಕ್ಷಣ ಸಾರ್ವಜನಿಕರು ಆಸ್ಪತ್ರೆಗೆ ರವಾನಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್​ಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಶ್ರೀಕೃಷ್ಣನಂತೆ ಯಾವುದೇ ಮಗು ಜೈಲಿನಲ್ಲಿ ಜನಿಸಿದ ಕಳಂಕವನ್ನು ಎದುರಿಸಬಾರದು: ನಿದಾ ಖಾನ್‌ಗೆ ಜಾಮೀನು

ಮುಂದಿನ ಸುದ್ದಿ
Show comments