Webdunia - Bharat's app for daily news and videos

Install App

ನಾಯನಹಳ್ಳಿಯಲ್ಲಿ ರೌಡಿಶಿಟರ್ ಅಜಯ್ ಎಂಬಾತನ ಮೇಲೆ ಫೈರಿಂಗ್

Webdunia
ಭಾನುವಾರ, 25 ಡಿಸೆಂಬರ್ 2022 (20:32 IST)
ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ನಾಯನಹಳ್ಳಿಯಲ್ಲಿ ರೌಡಿಶೀಟರ್ ಅಜಯ್ ಎಂಬಾತನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಇತ್ತೀಚೆಗೆ ಬನ್ನೇರುಘಟ್ಟ ಸಮೀಪ ಅಜಯ್ ಅಂಡ್ ಗ್ಯಾಂಗ್ ಚಾಲಕ ಚೇತನ್ ಎಂಬಾತನನನ್ನು ಕಿಡ್ನ್ಯಾಪ್ ಮಾಡಿ 10 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅಲ್ಲದೆ ಆತನಿಗೆ ಎರಡು ದಿನಗಳ ಕಾಲ ಚಿತ್ರ ಹಿಂಸೆಯ ನೀಡಲಾಗಿತ್ತು. ಹೀಗಾಗಿ ಇಂದು ಅಜಯ್ ನನ್ನ ನಾಯನಹಳ್ಳಿ ಬಂಧಿಸಲು ಹೋದಾಗ  ಕ್ರೈಂ ಸಿಬ್ಬಂದಿ ಮಹೇಶ್ ಎಂಬುವವರಿಗೆ ಅಜಯ್  ಹಲ್ಲೆ ಮಾಡಿದ್ದಾನೆ. ಹೀಗಾಗಿ ಇನ್ಸ್‌ಪೆಕ್ಟರ್ ಸುದರ್ಶನ್ ರವರು ಅಜಯ್ ಬಲಗಾಲಿಗೆ ಗುಂಡು ಹೊಡೆದಿದ್ದಾರೆ. ಸದ್ಯ ಇಬ್ಬರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments