Webdunia - Bharat's app for daily news and videos

Install App

ಕಳ್ಳರ ಗ್ಯಾಂಗ್ ನಾಯಕನ ಮೇಲೆ ಫೈರಿಂಗ್

Webdunia
ಗುರುವಾರ, 13 ಡಿಸೆಂಬರ್ 2018 (19:25 IST)
ಆತ ಅಪ್ರಾಪ್ತ ಬಾಲಕರನ್ನೊಳಗೊಂಡ ಗ್ಯಾಂಗ್ ಕಟ್ಟಿಕೊಂಡಿದ್ದನು. ಮಾಡಬಾರದ ಕೆಲಸ ಮಾಡುತ್ತಿದ್ದವನ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ್ದಾರೆ.

 50ಕ್ಕೂ ಹೆಚ್ಚು ಕಡೆಗಳಲ್ಲಿ ಕಳ್ಳತನ ಮಾಡಿ ಕ್ಯಾಬ್ ಚಾಲಕನೊಬ್ಬನನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಕುಖ್ಯಾತ ಕಳ್ಳ ಮುರಳಿ ಅಲಿಯಾಸ್ ಮುರಳೀಧರ್ಗೆ ಬೈಯಪ್ಪನಹಳ್ಳಿ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ.

ಪೊಲೀಸರ ಗುಂಡೇಟು ತಗುಲಿ ಎಡಗಾಲಿಗೆ ಗಾಯಗೊಂಡಿರುವ ಜೋಗುಪಾಳ್ಯದ ಮುರಳಿ (25) ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈತನ ಗ್ಯಾಂಗ್ನಲ್ಲಿ ಕಳವು ಕೃತ್ಯದಲ್ಲಿ ತೊಡಗಿದ್ದ ಜೋಗುಪಾಳ್ಯದ ಪೀಟರ್ (25)ನನ್ನು ಬಂಧಿಸಿ ಇಬ್ಬರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗಿದೆ ಪೊಲೀಸರು ತಿಳಿಸಿದ್ದಾರೆ.

ಬಂಧಿಸಲು ಹೋದಾಗ ಮುರಳೀಧರ್ ಚಾಕುವಿನಿಂದ ಹಲ್ಲೆ ಮಾಡಿದ್ದರಿಂದ ಗಾಯಗೊಂಡಿರುವ ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ಮುಖ್ಯಪೇದೆ ವಿಜಯ್ಕುಮಾರ್ ಕೈಗೆ ಗಾಯಗೊಂಡಿದ್ದಾರೆ. ಅವರನ್ನು ಅಭಯ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments