ನಾಳೆ ಬೊಮ್ಮಾಯಿ ಮೊದಲ ಬಜೆಟ್‌ ಮಂಡನೆ

Webdunia
ಗುರುವಾರ, 3 ಮಾರ್ಚ್ 2022 (20:15 IST)
ಬೆಂಗಳೂರು:- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಧ್ಯಾಹ್ನ 12.30ಕ್ಕೆ ತಮ್ಮ ಚೊಚ್ಚಲ ಬಜೆಟ್‌ ಮಂಡನೆ ಮಾಡಲಿದ್ದು, ಮುಖ್ಯವಾಗಿ ಐದು ಪ್ರಮುಖ ಕ್ಷೇತ್ರಗಳಲ್ಲಿನ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಆದ್ಯತೆ ನೀಡುವ ಅಭಿವೃದ್ಧಿಪರ ಬಜೆಟ್‌ ಮಂಡನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸಂಪನ್ಮೂಲಗಳ ಕ್ರೂಢೀಕರಣ, ಹೊಸ ಯೋಜನೆಗಳ ಘೋಷಣೆ ಹಾಗೂ ಅಭಿವೃದ್ಧಿಪರ ಕಾರ್ಯಕ್ರಮಗಳ ಅನುಷ್ಠಾನದ ದೊಡ್ಡ ಸವಾಲು ಬೊಮ್ಮಾಯಿ ಅವರ ಮುಂದಿದೆ. ಕೊರೊನಾ ಲಾಕ್ ಡೌನ್, ಪ್ರವಾಹ ಸೇರಿದಂತೆ ವಿವಿಧ ಕಾರಣಗಳಿಂದ ಹೊಡೆತ ತಿಂದಿದ್ದ ಆರ್ಥಿಕತೆ ಈಗಷ್ಟೇ ಚೇತರಿಸಿಕೊಳ್ಳುತ್ತಿರುವುದು ಬೊಮ್ಮಾಯಿ ಅವರಿಗೆ ಹೊಸ ಉತ್ಸಾಹ ನೀಡಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಒತ್ತು ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಸಂಪನ್ಮೂಲಗಳ ಕ್ರೂಢೀಕರಣ, ಹೊಸ ಯೋಜನೆಗಳ ಘೋಷಣೆ ಹಾಗೂ ಅಭಿವೃದ್ಧಿಪರ ಕಾರ್ಯಕ್ರಮಗಳ ಅನುಷ್ಠಾನದ ದೊಡ್ಡ ಸವಾಲು ಬೊಮ್ಮಾಯಿ ಅವರ ಮುಂದಿದೆ. ಕೊರೊನಾ, ಲಾಕ್ ಡೌನ್, ಅತಿವೃಷ್ಟಿ, ಅನಾವೃಷ್ಟಿ ಸೇರಿದಂತೆ ವಿವಿಧ ಕಾರಣಗಳಿಂದ ಹೊಡೆತ ತಿಂದಿದ್ದ ಆರ್ಥಿಕತೆ ಈಗಷ್ಟೇ ಚೇತರಿಸಿಕೊಳ್ಳುತ್ತಿರುವುದು ಬೊಮ್ಮಾಯಿ ಅವರಿಗೆ ಹೊಸ ಉತ್ಸಾಹ ನೀಡಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಒತ್ತು ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವಳೆಂಥಾ ತಾಯಿ, ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿಟ್ಟುಕೊಂಡು ಡ್ರೈವಿಂಗ್ Video

ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲಾದ ಬಳಿಕ ಖಡಕ್‌ ಸಂದೇಶ ರವಾನಿಸಿದ ಸ್ಪೀಕರ್ ಓಂ ಬಿರ್ಲಾ

ಫಾರೂಕ್ ಅಬ್ದುಲ್ಲಾ ಕೊಲೆ ಯತ್ನ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಮುಗಿಬಿದ್ದ ಮಲ್ಲಿಕಾರ್ಜುನ ಖರ್ಗೆ

ಸಂಸತ್ ಮುಂದೆ ಚಹಾ, ಬಿಸ್ಕತ್ ಸೇವಿಸುತ್ತಾ ಎಲ್ ಪಿಜಿ ಅಭಾವದ ವಿರುದ್ಧ ರಾಹುಲ್ ಗಾಂಧಿ ಧರಣಿ Video

ಅತೀ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿಸಿದೆ ಸರ್ಕಾರ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments